• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗಣೇಶೋತ್ಸವ

ಹಳಿಯಾಳದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಮತ್ತು ಶಾಸಕ ಆರ್ ವಿ ದೇಶಪಾಂಡೆಯಿ0ದ ಗಣೇಶೋತ್ಸವ

August 25, 2020 by Yogaraj SK Leave a Comment

ಹಳಿಯಾಳ:- ವಿಜೃಂಭಣೆಯಿ0ದ ನಡೆಯುತ್ತಿದ್ದ ಗಣೇಶೋತ್ಸವ ಕೊರೊನಾ ಕರಿನೆರಳಿನ ಮಧ್ಯೆ ಈ ಬಾರಿ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿರುವುದು, ವಿಘ್ನನಿವಾರಕ ಸಂಕಷ್ಟಹರ ಗಣಪತಿಯು ಈ ಕೊರೊನಾವನ್ನು ಬೇಗ ನಾಶಮಾಡಲಿ ಎಂದು ಉತ್ತರ ಕನ್ನಡ ಜಿಲ್ಲಾ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರು ಆಗಿರುವ ಎಸ್.ಎಲ್.ಘೊಟ್ನೇಕರ ಪ್ರಾರ್ಥಿಸಿದರು.ಪಟ್ಟಣದ ಧಾರವಾಡ ರಸ್ತೆಯ ಲಕ್ಷö್ಮಣ ಪ್ಯಾಲೇಸ್ ಹೊಟೆಲ್ ಎದುರುಗಡೆ ಇರುವ ಅವರ ನಿವಾಸದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿ … [Read more...] about ಹಳಿಯಾಳದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಮತ್ತು ಶಾಸಕ ಆರ್ ವಿ ದೇಶಪಾಂಡೆಯಿ0ದ ಗಣೇಶೋತ್ಸವ

ಗಣೇಶ ಚತುರ್ಥಿ ಆಚರಣೆಯ ಆಧ್ಯಾತ್ಮಿಕ ಮಹತ್ವ

August 23, 2017 by Vivek Shet Leave a Comment

ಭಕ್ತಿಪೂರ್ವಕವಾಗಿ ಗಣೇಶೋತ್ಸವ ಆಚರಿಸಿ ಶ್ರೀ ಗಣೇಶನ ಕೃಪೆ ಪಡೆಯೋಣ.ಭಾದ್ರಪದ ಮಾಸದ ಶುಕ್ಲಪಕ್ಷದಲ್ಲಿ ಬರುವ ಚತುರ್ಥಿಯನ್ನು ನಾವೆಲ್ಲರೂ ಗಣೇಶ ಚತುರ್ಥಿಯೆಂದು ಸಂಭ್ರಮ-ಸಡಗರ, ಆನಂದದಿಂದ ಆಚರಿಸುತ್ತೇವೆ. ಗಣೇಶ ಚತುರ್ಥಿಯನ್ನು ಆಚರಿಸುವ ಆಧ್ಯಾತ್ಮಿಕ ಮಹತ್ವವನ್ನು ತಿಳಿದುಕೊಳ್ಳೊಣ..ಗಣೇಶ ಚತುರ್ಥಿಯ ಮಹತ್ವ:ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ 120 ದಿನಗಳ ಕಾಲದಲ್ಲಿ ವಿನಾಶಕಾರಿ, ತಮಪ್ರಧಾನ ಯಮಲಹರಿಗಳು ಪೃಥ್ವಿಯ ಮೇಲೆ ಹೆಚ್ಚು … [Read more...] about ಗಣೇಶ ಚತುರ್ಥಿ ಆಚರಣೆಯ ಆಧ್ಯಾತ್ಮಿಕ ಮಹತ್ವ

ಗಣೇಶೋತ್ಸವದ ಸಂದರ್ಭದಲ್ಲಾಗುವ ತಪ್ಪು ಆಚರಣೆಗಳನ್ನು ತಡೆಗಟ್ಟಿ ಆದರ್ಶ ಗಣೇಶೋತ್ಸವ ಆಚರಿಸಿರಿ

August 23, 2017 by Vivek Shet Leave a Comment

ಶ್ರೀ ಗಣೇಶನನ್ನು ನಾವು ಹೇಗೆ ಭಕ್ತಿ ಭಾವದಿಂದ ಆವಾಹನೆ ಮಾಡುತ್ತೇವೆಯೋ, ಅದೇ ಸನ್ಮಾನದಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ. ಶ್ರೀ ಗಣೇಶನ ವಿಸರ್ಜನೆಯನ್ನು ಅಯೋಗ್ಯ ಪದ್ಧತಿಯಲ್ಲಿ ಮಾಡುವುದರಿಂದ ಶ್ರೀ ಗಣಪತಿಯ ಘೋರ ವಿಡಂಬನೆಯಾಗುವುದರಿಂದ ಘೋರ ಪಾಪ ತಗಲುತ್ತದೆ. ಆದುದರಿಂದ ನಾವೆಲ್ಲಾ ಹೇಗೆ ತಪ್ಪು ಆಚರಣೆಗಳನ್ನು ತಡೆಗಟ್ಟುವುದು, ಯೋಗ್ಯ ಆಚರಣೆಗಳನ್ನು ಮಾಡುವುದು ಎಂಬುದರ ಕುರಿತಾಗಿ ತಿಳಿದುಕೊಳ್ಳೊಣ.. ‘ಸುಖಕರ್ತಾ ಮತ್ತು ವಿಘ್ನಹರ್ತಾ’ ಎಂದು ಶ್ರೀ ಗಣೇಶನ … [Read more...] about ಗಣೇಶೋತ್ಸವದ ಸಂದರ್ಭದಲ್ಲಾಗುವ ತಪ್ಪು ಆಚರಣೆಗಳನ್ನು ತಡೆಗಟ್ಟಿ ಆದರ್ಶ ಗಣೇಶೋತ್ಸವ ಆಚರಿಸಿರಿ

ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

August 14, 2017 by Sachin Hegde Leave a Comment

ಕಾರವಾರ:ಗಣೇಶೋತ್ಸವದ ನಿಮಿತ್ತ ಆ.27 ಮತ್ತು 28 ರಂದು ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆ. 13 ರಂದು ಅಂಕೋಲಾದ ಬೆಲೆಕೇರಿಯ ಕನ್ನಡ ಶಾಲೆಯ ಹತ್ತಿರ ಜೈನಬೀರ ಯುವಕ ಮಂಡಳ ಮೈದಾನದಲ್ಲಿ ನಡೆಯಲಿದೆ. ಜಿಲ್ಲಾಮಟ್ಟದ ಈ ಕಬ್ಬಡ್ಡಿ ಪಂದ್ಯಾವಳಿಗೆ ಕ್ರೀಡಾ ಪಟುಗಳು ಬೆಳಿಗ್ಗೆ 11 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಆಟಗಾರರು ಪ್ರೋ-ಕಬ್ಬಡ್ಡಿ ಆಯ್ಕೆಯಲ್ಲಿ ಉಪಸ್ಥಿತರಿರಬೇಕು ಎಂದು ಶಾಸಕರು … [Read more...] about ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

ಕ.ವಿ ಮಂಡಳಿ ಪಿಂಚಣಿದಾರರ ಸಂಘದಿಂದ ಉದ್ಘಾಟನಾ ಕಾರ್ಯಕ್ರಮ

April 8, 2017 by Gaju Gokarna Leave a Comment

ಹೊನ್ನಾವರ:ಸೇವೆಯಲ್ಲಿ ಸೇರಿದ ನಂತರ ಪ್ರತಿಯೊಬ್ಬರು ಒಂದು ದಿವಸ ನಿವೃತ್ತಿ ಹೊಂದಲೇ ಬೇಕು. ನಿವೃತ್ತಿ ಜೀವನವನ್ನು ಉತ್ತಮ ಕಾರ್ಯ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳುವಂತೆ ಪಿಂಚಣಿದಾರರ ಕುಂದುಕೊರತೆಗಳಿಗೆ ರಾಜ್ಯ ಸಂಘದ ಕೋಶಾಧಿಕಾರಿ ಪರಿಹಾರ ಮಾಡಿಕೊಳ್ಳುವ ಬಗ್ಗೆ ಕಾರ್ಯಕ್ರಮದ ಉದ್ಘಾಟಕರಾಗಿ ಬಂದ ಕ.ವಿ. ಮಂಡಳಿ ಪಿಂಚಣಿದಾರರ ರಾಜ್ಯ ಸಂಘ ಕೋಶಾಧಿಕಾರಿ ಶ್ರೀ ಎಂ.ಎಂ. ನಾಡಗೇರಿ ತಿಳಿಸಿದರು. ಹೊನ್ನಾವರದ ವಿಭಾಗೀಯ ರಿಜನಲ್ ಸಮೀತಿಯ ಉದ್ಘಾಟಣಾ ಸಮಾರಂಭ ಕೆ.ಇ.ಬಿ. … [Read more...] about ಕ.ವಿ ಮಂಡಳಿ ಪಿಂಚಣಿದಾರರ ಸಂಘದಿಂದ ಉದ್ಘಾಟನಾ ಕಾರ್ಯಕ್ರಮ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar