ಹಳಿಯಾಳ: ಹಳಿಯಾಳ ತಾಲೂಕ ವಾರಕರಿ ಸಂಘ ಹಾಗೂ ಸದ್ಬಕ್ತರ ಆಶ್ರಯದಲ್ಲಿ 31ನೇ ವರ್ಷದ ಪಂಡರಪೂರ ಪಾದಯಾತ್ರೆಯ ಸಾಧನಾ ಫಲವಾಗಿ ಪಟ್ಟಣದ ಬೆಳಗಾಂವ ರಸ್ತೆಯಲ್ಲಿರುವ ಗಣೇಶ ನಗರ(ಗುತ್ತಿಗೇರಿ)ಯಲ್ಲಿ ನಿರ್ಮಿಸಿದ ಮಂದಿರದಲ್ಲಿ ಜ್ಞಾನೇಶ್ವರಿ ಪಾರಾಯಣ ಸೋಹಳಾ ಹಾಗೂ ಶ್ರೀ ಜ್ಞಾನೇಶ್ವರ, ಶ್ರೀ ಸಿದ್ದೇಶ್ವರ ಹಾಗೂ ಶ್ರೀ ವಿಠ್ಠಲ ರುಕುಮಾಯಿ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಶ್ರದ್ದಾಭಕ್ತಿಯಿಂದ ನಡೆಯುತ್ತಿದೆ. ದಿ.17ರ ವರೆಗೆ ನಡೆಯಲಿರುವ ಆಧ್ಯಾತ್ಮೀಕ ಕಾರ್ಯಕ್ರಮದ … [Read more...] about ಹಳಿಯಾಳದ ಬೆಳಗಾಂವ ರಸ್ತೆಯ ಗಣೇಶ ನಗರ(ಗುತ್ತಿಗೆರಿ)ದಲ್ಲಿ ಜ್ಞಾನೇಶ್ವರಿ ಪರಾಯಣ ಸೊಹಳಾ ಆರಂಭ ದಿ.17 ರ ವರೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು.
ಗಣೇಶ ನಗರ
ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು- ರಾಧಾ ದೇಶಪಾಂಡೆ
ದಾಂಡೇಲಿ:ಮಹಿಳೆ ಮನಸ್ಸು ಮಾಡಿದರೇ ಏನನನ್ನು ಸಾಧಿಸಬಹುದೆಂಬುದನ್ನು ವಿಶ್ವವೆ ಕಂಡಿದೆ. ಇಂದು ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿರುವುದು ಮಹಿಳಾ ಶಕ್ತಿಯ ಸಂಕೇತ. ಮಹಿಳೆಯರು ಕೇವಲ ಮನೆ ನಿರ್ವಹಣೆಗೆ ಮಾತ್ರ ಸೀಮಿತವಾಗದೇ ಆರ್ಥಿಕವಾಗಿ ಸದೃಢವಾಗುವ ನಿಟ್ಟಿನಲ್ಲಿ ಮುಂದಡಿಯಿಡಬೇಕು. ಮಹಿಳೆಯರು ಆರ್ಥಿಕವಾಗಿ ಸಶಕ್ತರಾದಾಗ ಇಡಿ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿದೆ ಎಂದು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಇದರ ಧರ್ಮದರ್ಶಿ ರಾಧಾ ದೇಶಪಾಂಡೆ … [Read more...] about ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು- ರಾಧಾ ದೇಶಪಾಂಡೆ
ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ದಾಂಡೇಲಿ :ಜಿಲ್ಲೆಯ ಮೊದಲ ನಗರ ಸಭೆ ಎಂಬ ಶ್ರೇಯಸ್ಸನ್ನು ಹೊಂದಿರುವ ದಾಂಡೇಲಿ ನಗರ ಸಭೆ ಇತ್ತೀಚಿನ ವರ್ಷಗಳಲ್ಲಂತೂ ಹಲವಾರು ಎಡವಟ್ಟುಗಳ ಮೂಲಕ ನರಕ ಸಭೆಯಾಗಿ ಮಾರ್ಪಡುತ್ತಿರುವುದರ ಜೊತೆಗೆ ಸಚಿವ ದೇಶಪಾಂಡೆಯವರ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವುದಕ್ಕೆ ನಗರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.ಕಾನೂನನ್ನು ಪಾಲಿಸಬೇಕಾದ ನಗರ ಸಭೆ ಕಾನೂನುಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದೆ ಹಲವಾರು ಅದ್ವಾನಗಳಿಗೆ ಕಾರಣವಾಗಿದೆ. ಹಿರಿಯ … [Read more...] about ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ