• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗದಗ

ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆ,ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿ

June 12, 2018 by Gaju Gokarna Leave a Comment

ಹೊನ್ನಾವರ : À ಕುಮಟಾ- ಹೊನ್ನಾವÀ ಶಾಸಕರಾದ ದಿನಕರ ಕೆ. ಶೆಟ್ಟಿಯವರನ್ನು ಭೇಟಿಯಾಗಿ ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆಯನ್ನು ಗಮನಕ್ಕೆ ತಂದು ಅದಕ್ಕೆ ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಬಹುದಿನದಿಂದ ಹೊನ್ನಾವರದ ಜನತೆಯು ರಾತ್ರಿ 8.00 ರ ನಂತರ ಯಾವುದೇ ದೂರದ ಊರಿಗೆ ತೆರಳುವ ಸಾರಿಗೆ ಬಸ್ಸು ಹೊನ್ನಾವರದ ಬಸ್ ಸ್ಟ್ಯಾಂಡ್‍ಗೆ ಹೋಗದೆ ಶರಾವತಿ ವೃತ್ತದ ಹತ್ತಿರ … [Read more...] about ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆ,ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿ

ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ; ಸಾಂಸ್ಕøತೀಕ ಮೆರಗು ನೀಡುವ ಮೂಲಕ ಪಂದ್ಯಾವಳಿಗೆ ಚಾಲನೆ

February 12, 2018 by Yogaraj SK Leave a Comment

ಹಳಿಯಾಳ: ಪಟ್ಟಣದ ಮೋತಿ ಕೆರೆಯ ಕುಸ್ತಿ ಅಖಾಡಾದಲ್ಲಿ ಮೂರು ದಿನಗಳ ನಡೆಯಲಿರುವ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ, ಸಾಂಸ್ಕøತೀಕ ಮೆರಗು ನೀಡುವ ಮೂಲಕ ಹಾಗೂ ತಾಲೂಕಿನ ಕೆಕೆ ಹಳ್ಳಿ ಮಠದ ಸುಬ್ರಮಣ್ಯ ಸ್ವಾಮಿ ಅವರು ಪ್ರಥಮ ಸುತ್ತಿನ ಕುಸ್ತಿ ಉಧ್ಘಾಟಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.  ಪಟ್ಟಣದ ತುಳಜಾಭವಾನಿ ದೇವಸ್ಥಾನದಿಂದ ಮುಖ್ಯ ಬೀದಿಗಳ ಮುಖಾಂತರ ನಗಾರೆ ವಾದ್ಯವೃಂದದೊಂದಿಗೆ ಕುಸ್ತಿ ಕ್ರೀಡಾ ಜ್ಯೋತಿಯ ಭವ್ಯ ಮೆರವಣಗೆ ಮೂಲಕ  ಅಖಾಡಕ್ಕೆ … [Read more...] about ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ; ಸಾಂಸ್ಕøತೀಕ ಮೆರಗು ನೀಡುವ ಮೂಲಕ ಪಂದ್ಯಾವಳಿಗೆ ಚಾಲನೆ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

May 23, 2017 by Sachin Hegde Leave a Comment

ಕಾರವಾರ:2017-18 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‍ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಜೂನ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. 1 ಜುಲೈ 2017 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿ ಹಾಗೂ ಪರಿಶಿಷ್ಟ ಜಾತಿ ಮತ್ತು … [Read more...] about ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar