ಹೊನ್ನಾವರ : À ಕುಮಟಾ- ಹೊನ್ನಾವÀ ಶಾಸಕರಾದ ದಿನಕರ ಕೆ. ಶೆಟ್ಟಿಯವರನ್ನು ಭೇಟಿಯಾಗಿ ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆಯನ್ನು ಗಮನಕ್ಕೆ ತಂದು ಅದಕ್ಕೆ ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಬಹುದಿನದಿಂದ ಹೊನ್ನಾವರದ ಜನತೆಯು ರಾತ್ರಿ 8.00 ರ ನಂತರ ಯಾವುದೇ ದೂರದ ಊರಿಗೆ ತೆರಳುವ ಸಾರಿಗೆ ಬಸ್ಸು ಹೊನ್ನಾವರದ ಬಸ್ ಸ್ಟ್ಯಾಂಡ್ಗೆ ಹೋಗದೆ ಶರಾವತಿ ವೃತ್ತದ ಹತ್ತಿರ … [Read more...] about ಹೊನ್ನಾವರ ಬಸ್ ಸ್ಟ್ಯಾಂಡ್, ಹಲವು ವರ್ಷದಿಂದ ಅನುಸರಿಸಿ ಬರುತ್ತಿರುವ ಸಾರಿಗೆಯ ನಿಯಮ ಬಾಹಿರ ಚಟುವಟಿಕೆ,ಶಾಸಕರಿಂದ ಪರಿಹಾರ ದೊರಕಿಸಿಕೊಡುವಲ್ಲಿ ಯಶಸ್ವಿ
ಗದಗ
ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ; ಸಾಂಸ್ಕøತೀಕ ಮೆರಗು ನೀಡುವ ಮೂಲಕ ಪಂದ್ಯಾವಳಿಗೆ ಚಾಲನೆ
ಹಳಿಯಾಳ: ಪಟ್ಟಣದ ಮೋತಿ ಕೆರೆಯ ಕುಸ್ತಿ ಅಖಾಡಾದಲ್ಲಿ ಮೂರು ದಿನಗಳ ನಡೆಯಲಿರುವ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ, ಸಾಂಸ್ಕøತೀಕ ಮೆರಗು ನೀಡುವ ಮೂಲಕ ಹಾಗೂ ತಾಲೂಕಿನ ಕೆಕೆ ಹಳ್ಳಿ ಮಠದ ಸುಬ್ರಮಣ್ಯ ಸ್ವಾಮಿ ಅವರು ಪ್ರಥಮ ಸುತ್ತಿನ ಕುಸ್ತಿ ಉಧ್ಘಾಟಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಪಟ್ಟಣದ ತುಳಜಾಭವಾನಿ ದೇವಸ್ಥಾನದಿಂದ ಮುಖ್ಯ ಬೀದಿಗಳ ಮುಖಾಂತರ ನಗಾರೆ ವಾದ್ಯವೃಂದದೊಂದಿಗೆ ಕುಸ್ತಿ ಕ್ರೀಡಾ ಜ್ಯೋತಿಯ ಭವ್ಯ ಮೆರವಣಗೆ ಮೂಲಕ ಅಖಾಡಕ್ಕೆ … [Read more...] about ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ; ಸಾಂಸ್ಕøತೀಕ ಮೆರಗು ನೀಡುವ ಮೂಲಕ ಪಂದ್ಯಾವಳಿಗೆ ಚಾಲನೆ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಜೂನ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದು. 1 ಜುಲೈ 2017 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿ ಹಾಗೂ ಪರಿಶಿಷ್ಟ ಜಾತಿ ಮತ್ತು … [Read more...] about ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ