ಹೊನ್ನಾವರ ; ತಾಲೂಕಿನ 'ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಅಗಸ್ಟ ೨ ಮತ್ತು ೫ ರಂದು ಶಾಸಕರಾದ ಸುನೀಲ ನಾಯ್ಕ ಹಾಗೂ ದಿನಕರ ಶೆಟ್ಟಿ ಚಾಲನೆ ನೀಡಲಿದ್ದಾರೆ ಎಂದು ಸಹಾಯಕ ಕೃಷಿ ನಿರ್ದೆಶಕರು ತಿಳಿಸಿದ್ದಾರೆ.ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡಲು ಮತ್ತು ಹೆಚ್ಚುತ್ತಿರುವ ಜನಸಂಖ್ಯೆಗೆ ಆಹಾರ ಭದ್ರತೆ ಒದಗಿಸಲು, ಲಭ್ಯವಿರುವ ಸಾಗುವಳಿ ಜಮೀನಿನಲ್ಲಿ ಗರಿಷ್ಠ ಕೃಷಿ ಉತ್ಪಾದನೆಯನ್ನು ಪಡೆಯಲು ಅವಶ್ಯವಿರುವ ತಂತ್ರಜ್ಞಾನ ತಲುಪಿಸಿ, ಏಕಗವಾಕ್ಷಿ ವಿಸ್ತರಣಾ … [Read more...] about ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಅಗಸ್ಟ ೨ ಮತ್ತು ೫ ರಂದು ಚಾಲನೆ