ಭಟ್ಕಳ : ತನ್ನ ಮೋಜು ಮಸ್ತಿಗಾಗಿ ಮಾಡಿರುವ ಸಾಲ ತಿರುಸುವ ಸಲುವಾಗಿ ದೇವರ ಅಭರಣ ಕದ್ದ ಅರ್ಚಕ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.ಭಟ್ಕಳ ತಾಲೂಕಿನ ಮುಂಡಳ್ಳಿಯ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿನ ದೇವಈ ಗರ್ಭಗುಡಿಯಲ್ಲಿದ್ದ ಚಿನ್ನಾಭರಣ ನಾಪತ್ತೆದ ಪ್ರಕರಣವನ್ನು ಭಟ್ಕಳ ಪೊಲೀಸರು ಭೇದಿಸಿದ್ದು.ಆರೋಪಿ ಅರ್ಚಕನನ್ನು ನ್ಯಾಯಾಲಯ 10 ದಿನಗಳ ಕಾಲ ಪೊಲೀಸ ಕಸ್ಟಡಿಗೆ ಒಪ್ಪಿಸಿದೆ.ಆರೋಪಿ ಸತೀಶ ರಾಮಚಂದ್ರ ಭಟ್ ಈತ ಜೂಜು ಕೊರನಾಗಿದ್ದು ತಾನು … [Read more...] about ಮೋಜು-ಮಸ್ತಿಗಾಗಿ ಚಿನ್ನಾಭರಣ ಕಳ್ಳತನ
ಗರ್ಭಗುಡಿ
ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ
ದೇಶದ್ಯಾಂತ ಹೆಸರುವಾಸಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಣಕೋಣದಲ್ಲಿರುವ ಸಾತೇರಿ ದೇವಿಯೂ ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆದು ಏಳು ದಿನಗಳ ಕಾಲ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುತ್ತಾಳೆ. ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿರುವ ದೇವಿಯೂ ಅನಾಧಿ ಕಾಲದಿಂದಲೂ ದೇವಿ ತನ್ನ ಭಕ್ತರನ್ನು ಕಾಪಾಡುತ್ತ ಬಂದಿದ್ದಾಳೆ. ಅಪಾರ ಶಕ್ತಿಯನ್ನು ಹೊಂದಿರುವ ತಾಯಿಯೂ ಚಮಾತ್ಕಾರ ಎಂಬಂತೆ ತಾನಾಗಿಯೇ ಗರ್ಭಗುಡಿಯ ಬಾಗಿಲು ತೆರೆಯುತ್ತಾಳೆಂಬ ನಂಬಿಕೆ ಇಲ್ಲಿದೆ. ಈ ದೇವಿಯ … [Read more...] about ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ