ಕಾರವಾರ: ಮನೆ ಮನೆಗಳಿಂದ ಸಾರ್ವಜನಿಕರು ವಿಂಗಡಿಸಿ ನೀಡುವ ತಾಜ್ಯಗಳನ್ನು ಸಂಗ್ರಹಿಸಿ ಸಾಗಿಸಲು ಮತ್ತು ಅವುಗಳ ನಿರ್ವಹಣೆ ಮಾಡುವ ಕುರಿತು ಸ್ಥಳಿಯ ಸಂಸ್ಥೆಗಳ ತಿಳುವಳಿಕೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಲಾಗುವದು. ಆಗಸ್ಟ 18 ರಂದು ಹೊನ್ನಾವರ ನಗರ ಸ್ಥಳಿಯ ಸಂಸ್ಥೆಯಲ್ಲಿ ಕುಮಟಾ, ಭಟ್ಕಳ, ಹೊನ್ನಾವರ, ಜಾಲಿ ಸ್ಥಳಿಯ ಸಂಸ್ಥೆಗಳಿಗೆ, ಆಗಸ್ಟ 19 ರಂದು ಶಿರಸಿ ಸ್ಥಳಿಯ ಸಂಸ್ಥೆಯಲ್ಲಿ ಸಿದ್ದಾಪುರ, ಯಲ್ಲಾಪುರ, ಮುಂಡಗೋq,À ಶಿರಸಿ ಸ್ಥಳಿಯ ಸಂಸ್ಥೆಗಳಿಗೆ … [Read more...] about ತಿಳುವಳಿಕೆ ಸಭೆ
ಗಳಿಂದ
ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು
ದಾಂಡೇಲಿ :ಸ್ಥಳೀಯ ಆಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಾಲಮಡ್ಡಿ ಬಳಿಯಿರುವ ಶ್ರೀ.ದಾಂಡೇಲಪ್ಪ ದೇವಸ್ಥಾನದ ಸಮೀಪ ಕಾಳಿ ನದಿ ದಂಡೆಯ ಬಳಿ ಅತಿಕ್ರಮಣವಾದ ಜಾಗವನ್ನು ಖುಲ್ಲಾ ಪಡಿಸುವ ಕಾರ್ಯಾಚರಣೆಗೆ ಶನಿವಾರ ಬೆಳ್ಳಂ ಬೆಳಗ್ಗೆ ಚಾಲನೆ ನೀಡಲಾಯಿತು..ಕಳೆದ ಹಲವಾರು ವರ್ಷಗಳಿಂದ ಕಾಳಿ ನದಿ ದಂಡೆಯನ್ನು ಅತಿಕ್ರಮಿಸಿಕೊಂಡು ಸರಿ ಸುಮಾರು 4 ರಿಂದ 5 ಸಾವಿರಕ್ಕೂ ಬಾಳೆ ಗಿಡಗಳನ್ನು ನಡೆಲಾಗಿತ್ತು. ಅತಿಕ್ರಮಿತ ಜಾಗವನ್ನು ತೆರವುಗೊಳಿಸುವಂತೆ ತಾಲೂಕಾಡಳಿತ … [Read more...] about ಹಲವಾರು ವರ್ಷಗಳಿಂದ ಅತಿಕ್ರಮಣಗೊಂಡ ಜಾಗವನ್ನು ಬೆಳ್ಳಂ ಬೆಳಗ್ಗೆ ತೆರವು