ಹಳಿಯಾಳ :- ಚುನಾವಣೆ ಸಂಧರ್ಭದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳು ಸಚಿವರ ಪರವಾಗಿ ವಕಾಲತ್ತು ವಹಿಸುತ್ತಿದ್ದು ಇದನ್ನು ಚುನಾವಣಾ ಆಯೋಗದ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಬಿಜೆಪಿ ಪಕ್ಷದ ಯುವ ಘಟಕದಿಂದ ಪಟ್ಟಣದಲ್ಲಿ ನಡೆದ ಬೈಕ್ ರ್ಯಾಲಿಯ ಸಮಾರೋಪ ಸಮಾರಂಭಲ್ಲಿ ಮಾತನಾಡಿದ ಅವರು ಸಚಿವ ದೇಶಪಾಂಡೆಯವರು ಕೆ.ಡಿ.ಸಿ.ಸಿ ಬ್ಯಾಂಕ ಎಮ್.ಡಿ ಹಾಗೂ ತಾಲೂಕಿನ ಸಹಕಾರಿ ಸಂಘಗಳ ಕಾರ್ಯದರ್ಶಿಗಳ ಸಭೆಯನ್ನು … [Read more...] about ಸಾಲಮನ್ನಾ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಭಾವನೆಗಳೊಂದಿಗೆ ಚೆಲ್ಲಾಟ
ಗಳೊಂದಿಗೆ
ಯುವಕರು ಅದ್ಬುತ ಚಿಂತನೆಗಳೊಂದಿಗೆ ಸಮಾಜ ಸುಧಾರಣೆಲ್ಲಿ ಪ್ರಮುಖ ಪಾತ್ರವಹಿಸಬೇಕು;ಶಂಭು ಗೌಡ
ಹೊನ್ನಾವರ:ಸಾಮಾಜಿಕ ಅನಿಷ್ಟಗಳನ್ನು ತೊಲಗಿಸಿ ಉತ್ತಮ ಸಮಾಜ ನಿರ್ಮಾಣ ಮಾಡುವ ಕಾರ್ಯ ನಡೆಯಬೇಕಿದೆ. ಇದಕ್ಕೆ ಯುವಕರು ಒಗ್ಗೂಡಿ ಕೆಲಸ ಮಾಡಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶಂಭು ಗೌಡ ಹೇಳಿದರು. ತಾಲೂಕಿನ ಹಿರೇಬೈಲ ಗ್ರಾಮದ ಚಿಕ್ಕೊಳ್ಳಿಯಲ್ಲಿ ಗೆಳೆಯರ ಬಳಗ ಹಾಗೂ ತಾಲೂಕಾ ಅಮೆಚೂರ್ ಕಬಡ್ಡಿ ಅಸೊಸಿಯೆಸನ್ ಇವರ ಆಶ್ರಯದಲ್ಲಿ ನಡೆದ ನಾಲ್ಕನೇ ವರ್ಷದ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಸಭಾ ಕಾರ್ಯಕ್ರಮದ … [Read more...] about ಯುವಕರು ಅದ್ಬುತ ಚಿಂತನೆಗಳೊಂದಿಗೆ ಸಮಾಜ ಸುಧಾರಣೆಲ್ಲಿ ಪ್ರಮುಖ ಪಾತ್ರವಹಿಸಬೇಕು;ಶಂಭು ಗೌಡ