ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ* rs ಪ್ರತಿ ಕೇ.ಜಿ ಗೆ*ಗೋಡಂಬಿ...............880* *ಒಣ ದ್ರಾಕ್ಷಿ................245* *ಬಾದಾಮಿ................740* *ಪಿಸ್ತಾ.....................1410* *ಅಂಜೂರ ...............890* *ಜರದಾಳ..................900* *ವಾಲ್ ನಟ್............960* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 15-5-2018
ಗಳ
ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿ ಅಹ್ವಾನ
ಕಾರವಾರ:ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿರುದ್ಯೋಗಿಗಳಿಗೆ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ 2017-18 ನೇ ಸಾಲಿನ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅರ್ಹ ಪರಿಶಿಷ್ಟ ಜಾತಿಯ 21 ಮತ್ತು ಪರಿಶಿಷ್ಟ ಪಂಗಡ 08 ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ರೂ.3,00,000/- ಗಳ … [Read more...] about ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿ ಅಹ್ವಾನ
TV ,ಪ್ರಿಡ್ಜ್, ವಾಶಿಂಗ್ ಮಶೀನ್ ಗಳ ಎಕ್ಸಚೇಂಜ್ ಆಫರ್
ದಿ 18-08-2017 ರಿಂದ 24 -08-2017 ರ ವರೆಗೆ TSS ಸುಪರ್ ಮಾರ್ಕೆಟ್ ಶಿರಸಿರಲ್ಲಿ. … [Read more...] about TV ,ಪ್ರಿಡ್ಜ್, ವಾಶಿಂಗ್ ಮಶೀನ್ ಗಳ ಎಕ್ಸಚೇಂಜ್ ಆಫರ್
ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ
ಹಳಿಯಾಳ: ಪ್ರಸ್ತುತ ಸಮಾಜದಲ್ಲಿ ಜನರ ನೈತಿಕ ಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಅದರೊಂದಿಗೆ ಮಾನವಿಯ ಮೌಲ್ಯಗಳು ಸಹ ಇಳಿಮುಖವಾಗುತ್ತಿವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರು ಹಾಗೂ ಹಿರಿಯ ಸಾಹಿತಿ ಗೋರೂರು ಚನ್ನಬಸಪ್ಪ ವಿಷಾಧ ವ್ಯಕ್ತಪಡಿಸಿದರು. ಪಟ್ಟಣದ ವಿರಕ್ತಮಠದಲ್ಲಿ ಶರಣ ಸಾಹಿತ್ಯ ಜಿಲ್ಲಾ ಘಟಕ, ಅಖಿಲ ಭಾರತ ವೀರಶೈವ ಮಹಾಸಭಾ, ಅಕ್ಕನ ಬಳಗ, ಮಹಿಳಾ ಮತ್ತು ಪ್ರಗತಿಪರ ಯುವಜನ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ … [Read more...] about ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ
ಸರ್ಕಾರಿ ಕಾಲೇಜಿನಲ್ಲಿ ನಡೆದ ತಂಬಾಕು ಉತ್ಪನ್ನ ಗಳ ನಿಷೇಧ ಹಾಗೂ ರ್ಯಾಗಿಂಗ್ ಪಿಡುಗು ನಿವಾರಣೆ ಅರಿವು ಕಾರ್ಯಕ್ರಮ
ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರ ಹಾಗೂ ವಕೀಲರ ಸಂಘದ ವತಿಯಿಂದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ತಂಬಾಕು ಉತ್ಪನ್ನ ಗಳ ನಿಷೇಧ ಹಾಗೂ ರ್ಯಾಗಿಂಗ್ ಪಿಡುಗು ನಿವಾರಣೆ ಅರಿವು ಕಾರ್ಯಕ್ರಮ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಟಿ ಗೋವಿಂದಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಯಾವದೇ ಆಸೆ ಆಮೀಷಗಳಿಗೆ ಬಲಿಯಾಗದೇ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು. ವಕೀಲರ … [Read more...] about ಸರ್ಕಾರಿ ಕಾಲೇಜಿನಲ್ಲಿ ನಡೆದ ತಂಬಾಕು ಉತ್ಪನ್ನ ಗಳ ನಿಷೇಧ ಹಾಗೂ ರ್ಯಾಗಿಂಗ್ ಪಿಡುಗು ನಿವಾರಣೆ ಅರಿವು ಕಾರ್ಯಕ್ರಮ