ಭಟ್ಕಳ:ತಾಲೂಕಿನ ಗಾಂಧಿನಗರ ಗ್ರಾಮದ ನಿವಾಸಿಯೋರ್ವರು ತಮ್ಮ ಅಂಗಡಿಯ ರಿಪೇರಿ ಮಾಡುವ ವೇಳೆ ಸ್ಥಳಕ್ಕೆ ಬಂದ ಅರಣ್ಯ ಇಲಾಖಾಧಿಕಾರಿಗಳು ತಡೆಯೊಡ್ಡಿದ ಕಾರಣ ಸಾರ್ವಜನಿಕರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಮಂಗಳವಾರ ನಡೆದಿದೆ. ಗಾಂಧಿನಗರ ಸ್ಥಳೀಯ ನಿವಾಸಿ ಶನಿಯಾರ ನಾಯ್ಕ ಎಂಬವರು ಕಳೆದ 35 ವರ್ಷಗಳಿಂದ ಈ ಅಂಗಡಿಯನ್ನು ನಡೆಸುತ್ತಾ ಬಂದಿದ್ದು, ಅವರ ಸಾವಿನ ಬಳಿಕ ಈ ಅಂಗಡಿ ಅವರ ಪತ್ನಿಯ ಹೆಸರಿನಲ್ಲಿತ್ತು. ಹಲವು … [Read more...] about ಗಾಂಧಿನಗರದಲ್ಲಿ ಅಂಗಡಿ ಚಾವಣಿ ರಿಪೇರಿಗೆ ಅರಣ್ಯ ಅಧಿಕಾರಿಗಳಿಂದ ತಡೆ ಆರೋಪ; ಸಾರ್ವಜನಿಕರು ಹಾಗೂ ಅಧಿಕಾರಿಗಳ ನಡುವೆ ವಾಗ್ವಾದ