ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ನಡೆದ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲ್ಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಡಿದ ಪತ್ರಕರ್ತ ಹಾಗೂ ಗ್ರೀನ್ ಇಂಡಿಯಾ ಸಂಸ್ಥೆಯ ನಿರ್ದೇಶಕ ಬಿ.ಪಿ.ಮಹೇಂದ್ರಕುಮಾರ್ ಅವರು ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಜನಮುಖಿ … [Read more...] about ಯಶಸ್ವಿ ಸಂಪನ್ನಗೊಂಡ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಗಾಂಧಿನಗರ
ಅತಿಕ್ರಮಣ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸರ್ವಪ್ರಯತ್ನ -ಶಾಸಕಿ ಶಾರದಾ ಶೆಟ್ಟಿ
ಹೊನ್ನಾವರ :ನನ್ನ ಶಾಸಕತ್ವದ ಐದು ವರ್ಷದ ಅವಧಿಯಲ್ಲಿ ಹೊನ್ನಾವರ ನಗರದಲ್ಲಿ ಸಮಸ್ಯೆಯಾಗಿ ಕಾಡುತ್ತಿರುವ ಕುಡಿಯುವ ನೀರು ಮತ್ತು ಅತಿಕ್ರಮಣ ಸಮಸ್ಯೆಯನ್ನು ಬಗೆಹರಿಸಲು ಸರಕಾರದ ಮಟ್ಟದಲ್ಲಿ ಸರ್ವ ಪ್ರಯತ್ನ ನಡೆಸಿದ್ದೇನೆ ಎಂದು ಶಾಸಕಿ ಶಾರದಾ ಎಂ. ಶೆಟ್ಟಿ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಟ್ಟಣದ ಗಾಂಧಿನಗರದಲ್ಲಿ ಏರ್ಪಡಿಸಿದ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ನನ್ನ ಪ್ರಯತ್ನದ ಫಲವಾಗಿ ಹೊನ್ನಾವರ ನಗರಕ್ಕೆ … [Read more...] about ಅತಿಕ್ರಮಣ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸರ್ವಪ್ರಯತ್ನ -ಶಾಸಕಿ ಶಾರದಾ ಶೆಟ್ಟಿ
ಪಂಚಾಯತಿಯಿಂದ ಸರಬರಾಜಾಗುವ ನೀರು ಕಲುಷಿತ ಹಾಗೂ ಸೀಮೆಎಣ್ಣೆ ಮಿಶ್ರಿತ;ಸಾವಿರಾರು ನಿವಾಸಿಗರು ಆತಂಕ
ಹೊನ್ನಾವರ:ಪಟ್ಟಣ ಪಂಚಾಯತಿಯಿಂದ ಸರಬರಾಜಾಗುವ ನೀರು ಕಲುಷಿತ ಹಾಗೂ ಸೀಮೆಎಣ್ಣೆ ಮಿಶ್ರಿತವಾಗಿ ಸರಬರಾಜಾಗುತ್ತಿದ್ದು ಅಲ್ಲಿನ ಸಾವಿರಾರು ನಿವಾಸಿಗರು ಆತಂಕಕ್ಕೊಳಗಾಗಿದ್ದಾರೆ. ಈ ಭಾಗದಲ್ಲಿ ನೆಲದಲ್ಲಿ ಹೂಳಲಾದ ನೀರು ಸರಬರಾಜು ಮಾಡುವ ಪೈಪ್ ಪಟ್ಟಣ ಪಂಚಾಯತಿಯವರ ನಿಷ್ಕಾಳಜಿಯಿಂದಾಗಿ ಬೇಸಿಗೆಯ ಮೊದಲೇ ನೀರಿಗಾಗಿ ಹಾಹಾಕಾರವೆದ್ದಿದೆ. ಹೊನ್ನಾವರ ಪಟ್ಟಣದ ಯಾವ ಭಾಗದಲ್ಲೂ ಇರದಷ್ಟು ಜನಸಂಖ್ಯೆ ಪಟ್ಟಣದ ಪ್ರಭಾತನಗರ ಹಾಗೂ ಗಾಂಧೀನಗರ ಭಾಗದಲ್ಲಿದೆ. ಸರಿಸುಮಾರು 2 … [Read more...] about ಪಂಚಾಯತಿಯಿಂದ ಸರಬರಾಜಾಗುವ ನೀರು ಕಲುಷಿತ ಹಾಗೂ ಸೀಮೆಎಣ್ಣೆ ಮಿಶ್ರಿತ;ಸಾವಿರಾರು ನಿವಾಸಿಗರು ಆತಂಕ
ನೀರು ಸರಬರಾಜು ಮಾಡುವ ಪೈಪುಗಳಲ್ಲಿ ಪದೇಪದೇ ಸಮಸ್ಯೆ;ನೀರಿಲ್ಲದೆ ಪರದಾಟ
ಹೊನ್ನಾವರ: ಪಟ್ಟಣದ ಪ್ರಭಾತನಗರ ಮತ್ತು ಗಾಂಧೀನಗರದಲ್ಲಿ ಕೆಲವು ಕಡೆಗಳಲ್ಲಿ ಪಟ್ಟಣ ಪಂಚಾಯತಿಯಿಂದ ನೀರು ಸರಬರಾಜು ಮಾಡುವ ಪೈಪುಗಳಲ್ಲಿ ಪದೇಪದೇ ಸಮಸ್ಯೆ ಉಂಟಾಗುತ್ತಿರುವುದರಿಂದ ನೀರು ಬಳಕೆದಾರರು ನೀರಿಲ್ಲದೆ ಪರದಾಡುವಂತಾಗಿದೆ. ಪಟ್ಟಣದ ಪ್ರಭಾತನಗರ, ಗಾಂಧಿನಗರ, ಫಾರೆಸ್ಟ್ ಕಾಲನಿಗಳಲ್ಲಿ ನೀರು ಸರಬರಾಜು ಮಾಡುವ ಪೈಪ್ ಒಡೆದು ನೀರು ಪೋಲಾಗುತ್ತಿದ್ದು, ಪಟ್ಟಣ ಪಂಚಾಯತಿಯವರ ನಿಷ್ಕಾಳಜಿಯಿಂದಾಗಿ ಬೇಸಿಗೆಯ ಮೊದಲೇ ನೀರಿಗಾಗಿ ಹಾಹಾಕಾರವೆದ್ದಿದೆ. ಪೈಪ್ ಒಡೆದು ನೀರು … [Read more...] about ನೀರು ಸರಬರಾಜು ಮಾಡುವ ಪೈಪುಗಳಲ್ಲಿ ಪದೇಪದೇ ಸಮಸ್ಯೆ;ನೀರಿಲ್ಲದೆ ಪರದಾಟ
ಉತಾರದ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿಯ ಕೊರೆತಯಿದೆ-ಭೀಮಶಿ.ಆರ್.ಬಾದುಲಿ
ದಾಂಡೇಲಿ :ಉತಾರ ಮಾಡುವ ಕುರಿತಂತೆ ನಗರ ಸಭೆಯ ಸಿಬ್ಬಂದಿಗಳಿಗೆ ಸರೊಯಾದ ಮಾಹಿತಿಯಿಲ್ಲದೆ ಇರುವುದರಿಂದ ಈ ಬಗ್ಗೆ ಸಿಬ್ಬಂದಿಗಳಿಗೆ ಸೂಕ್ತ ಮಾಹಿತಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕೆಂದು ನಗರದ ಬಿಜೆಪಿ ಎಸ್.ಸಿ ಮೋರ್ಚಾ ಉಪಾಧ್ಯಕ್ಷ ಭೀಮಶಿ.ಆರ್.ಬಾದುಲಿಯವರು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರಿಗೆ ಲಿಖಿತ ಮನವಿ ನೀಡಿ ಒತ್ತಾಯಿಸಿದ್ದಾರೆ.ಸಚಿವರಿಗೆ ನೀಡಿದ ಮನವಿಯಲ್ಲಿ ನಗರ ಸಭೆಯ ಸಿಬ್ಬಂದಿ ಉಪ್ಪಾರ ಎಂಬವರಿಗೆ ಕೊಳಚೆ ಪ್ರದೇಶದ … [Read more...] about ಉತಾರದ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿಯ ಕೊರೆತಯಿದೆ-ಭೀಮಶಿ.ಆರ್.ಬಾದುಲಿ