ಕಾರವಾರ:ಪ್ರತಿ ವರ್ಷದಂತೆ ಈ ವರ್ಷವೂ ಶ್ರಮದಾನ ಮಾಡುವ ಮೂಲಕ ಉತ್ತರ ಕನ್ನಡ ಜಿಲ್ಲಾಡಳಿತ ಗಾಂಧಿ ಜಯಂತಿ ಅಚರಿಸುತ್ತಿದ್ದು ಈ ಬಾರಿ ಮಾಜಾಳಿ ಕಡಲತೀರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದ್ದಾರೆ. ಜಿಲ್ಲೆಯ ಎಲ್ಲ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ವಿಷಯ ತಿಳಿಸಿದ ಅವರು, ಪ್ರಸಕ್ತ ಸಾಲಿನಲ್ಲಿ ಅಕ್ಟೋಬರ್ 2ರಂದು … [Read more...] about ಗಾಂಧಿ ಜಯಂತಿ ಆಚರಣೆ;ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಚಿವ ಆರ್.ವಿ ದೇಶಪಾಂಡೆ