ಕಾರವಾರ:ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸವಾಗಿದ್ದು ಸ್ವಚ್ಚತೆಯನ್ನುವದು ಜನಾಂದೋಲನವಾಗಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ ಹೇಳಿದರು. ಸೋಮವಾರ ಮಾಜಾಳಿ ಕಡಲತೀರದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮ ಹಾಗೂ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಮನೆ, ಓಣಿ, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಇಡೀ ಊರು ಮತ್ತು ದೇಶ ಸ್ವಚ್ಛವಾಗಿರಲು … [Read more...] about ಸ್ವಚ್ಚತೆ ಕೇವಲ ಸರಕಾರಿ ಕೆಲಸವಲ್ಲ. ಇದು ಪ್ರತಿಯೊಬ್ಬರ ಕೆಲಸ,ಜಿಲ್ಲಾ ಉಸ್ತುವಾರಿ ಆರ್.ವಿ.ದೇಶಪಾಂಡೆ