ಹೊನ್ನಾವರ - ಕೋವಿಡ್ ಸುರಕ್ಷತೆಗಾಗಿ ಮಾಸ್ಕ್ ವಿತರಿಸುವುದರೊಟ್ಟಿಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ ಪಟ್ಟಣ ಪಂಚಾಯತ್ ಹಾಗೂ ತಾಲೂಕಾಡಳಿತದಿಂದ ಗಾಂಧಿ ಜಯಂತಿ ಮತ್ತು ಲಾಲಬಹದ್ದೂರ್ ಶಾಸ್ತಿçಯವರ ಜಯಂತಿಯನ್ನು ಆಚರಿಸಲಾಯಿತು.ತಹಶೀಲ್ದಾರ್ ವಿವೇಕ ಶೇಣ್ವಿ, ಪಟ್ಟಣಪಂಚಾಯತ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಟ್ಟಣ ಪಂಚಾಯತ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅಕ್ಟೋಬರ್ ೨ ರಿಂದ ೧೦ … [Read more...] about ಮಾಸ್ಕ್ ವಿತರಿಸಿ ಗಾಂಧಿ ಜಯಂತಿ ಆಚರಣೆ
ಗಾಂಧಿ ಜಯಂತಿ
ತಹಶೀಲ್ದಾರ ಕಚೇರಿ ಎದುರು ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯ.
ಜೋಯಿಡಾ -ಜೋಯಿಡಾ ತಾಲೂಕಿನ ತಹಶಿಲ್ದಾರರ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು, ತಹಶಿಲ್ದಾರರ ಸಂಜಯ ಕಾಂಬಳೆ ಗಾಂಧೀಜಿ ಯವರ ಭಾವಚಿತ್ರ ಕ್ಕೆ ಪೂಜೆ ಮಾಡಿ ನಮಸ್ಕರಿಸಿದರು.ನಂತರ ಮಾತನಾಡಿದ ಅವರು ಗಾಂಧಿಯವರು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಹೋರಾಡಿದ ಮಹಾನ್ ವ್ಯಕ್ತಿ, ಅವರ ಜನ್ಮದಿನದಂದು ಅವರು ಹೇಳಿದ ಕೆಲ ಮಾತುಗಳನ್ನು ನಾವು ಪಾಲಿಸೋಣ ,ಸ್ವಚ್ಚ ಭಾರತ ಅವರ ಕನಸಾಗಿತ್ತು, ಆದ್ದರಿಂದ ನಾವು ನಮ್ಮ ಸುತ್ತಮುತ್ತ ಸ್ವಚ್ಚತಾ ಕಾರ್ಯ ಮಾಡೋಣ ಎಂದರು.ಈ ಸಂದರ್ಭದಲ್ಲಿ … [Read more...] about ತಹಶೀಲ್ದಾರ ಕಚೇರಿ ಎದುರು ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯ.
ಸರ್ಕಾರಿ ನೌಕರರ ಹಾಜರಾತಿ ಕಡ್ಡಾಯ
ಕಾರವಾರ:ಪ್ರತಿ ವರ್ಷದಂತೆ ಈ ವರ್ಷವೂ ಶ್ರಮದಾನ ಮೂಲಕ ಉತ್ತರ ಕನ್ನಡ ಜಿಲ್ಲಾಡಳಿತ ಗಾಂಧಿ ಜಯಂತಿ ಅಚರಿಸುತ್ತಿದ್ದು ಮಾಜಾಳಿ ಕಡಲತೀರದಲ್ಲಿ ನಡೆಯುವ ಶ್ರಮದಾನಕ್ಕೆ ಸರ್ಕಾರಿ ನೌಕರರು ಹಾಜರಾತಿ ಕಡ್ಡಾಯ ಎಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಹೇಳಿದ್ದಾರೆ. ಅಕ್ಟೋಬರ್ 2ರಂದು ಬೆಳಿಗ್ಗೆ 6.30ರಿಂದ 9ಗಂಟೆವರೆಗೆ ಮಾಜಾಳಿಯಲ್ಲಿ ನಡೆಯುವ ಶ್ರದಾನ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ … [Read more...] about ಸರ್ಕಾರಿ ನೌಕರರ ಹಾಜರಾತಿ ಕಡ್ಡಾಯ