ಹಳಿಯಾಳ:- ಹಳಿಯಾಳ ತಾಲೂಕಿನ ಚಿಬ್ಬಲಗೇರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿರಸಿಯ ಆವಮರಿಯಾ ಶಾಲೆಯಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ನಾಟಕ ಸ್ಪರ್ದೆಯಲ್ಲಿ ಪ್ರಥಮ ಸ್ಥಾನಗಳಿಸುವ ಮೂಲಕ ರಾಜ್ಯ ಮಟ್ಟದ ಸ್ಪರ್ದೆಗೆ ಆಯ್ಕೆಯಾಗಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಶಾಲೆಯ ಶಿಕ್ಷಕ ಹಾಗೂ ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯರು ಆಗಿರುವ ಸಿದ್ದಪ್ಪಾ ಬಿರಾದಾರ “ಗಾಂಧಿ ಮತ್ತು ವಿಜ್ಞಾನ” ವಿಭಾಗ ಮಟ್ಟದ ನಾಟಕ ಸ್ಪರ್ದೆಯಲ್ಲಿ ಹಳಿಯಾಳ ತಾಲೂಕಿನ ಚಿಬ್ಬಲಗೇರಿಯ … [Read more...] about ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನಾಟಕ ಪ್ರದರ್ಶನ