ಹಳಿಯಾಳ :- ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಬಿದಿ ಬದಿ ತರಕಾರಿ, ಹೂ, ಹಣ್ಣು ಇನ್ನಿತರೇ ವ್ಯಾಪಾರಸ್ಥರನ್ನು ತೆರವುಗೊಳಿಸಲು ಮುಂದಾದ ಹಳಿಯಾಳ ಪುರಸಭೆಯ ವಿರುದ್ದ ಬಿದಿ ಬದಿಯ ಎಲ್ಲ ಸ್ಥರದ ವ್ಯಾಪಾರಸ್ಥರು ಶನಿವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಗೆ ಕಾರಣ :- ಇತ್ತೀಚಿಗೆ ಪಟ್ಟಣದಲ್ಲಿ ಸಂಚಾರ(ಟ್ರಾಫಿಕ್) ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೀತಿ ಮಿರಿರುವ ವಾಹನಗಳ ಸಂಖ್ಯೆ ಹಾಗೂ ಹಳಿಯಾಳ ಕಬ್ಬು ಸಾಗಿಸುವ ಟ್ರಾಕ್ಟರ್, … [Read more...] about ಹಳಿಯಾಳ ಪುರಸಭೆಯ ವಿರುದ್ಧ ಬೀದಿಗಿಳಿದ ಬಿದಿ ಬದಿ ವ್ಯಾಪಾರಸ್ಥರು – ಬಡವರ ಮೇಲೆ ದೌರ್ಜನ್ಯ ಸಹಿಸಲ್ಲ ಖಡಕ್ ಎಚ್ಚರಿಕೆ.
ಗಾಂಧಿ ಮಾರುಕಟ್ಟೆ
ಕಾರವಾರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಕಾರವಾರ : ಗಾಂಧಿ ಮಾರುಕಟ್ಟೆಯಲ್ಲಿರುವ ಕಟ್ಟಡ ತೆರವು ಕಾರ್ಯಾಚರಣೆ ವಿರೋಧಿಸಿ ಇಲ್ಲಿನ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಕಟ್ಟಡ ತೆರವಿಗೆ ವಿರೋಧ ವ್ಯಕ್ತಪಡಿಸಿದರು. ವ್ಯಾಪಾರಿಗಳು ಕರೆನೀಡಿದ ಬಂದ್ ಗೆ ಹೋಟೆಲ್ ಅಸೋಸಿಯೇಷನ್ ಸೇರಿದಂತೆ ಅನೇಕರು ಬೆಂಬಲ ವ್ಯಕ್ತಪಡಿಸಿದ ಕಾರಣ ಇಂದು ಕಾರವಾರದಲ್ಲಿ ಹೋಟೆಲ್ ಉದ್ಯಮ ಸಂಪೂರ್ಣ ಸ್ಥಗಿತ ಗೊಂಡಿತ್ತು. ಹೋಟೆಲ್ ಅಸೋಸಿಯೇಷನ್ ಬೆಂಬಲ ವ್ಯಕ್ತಪಡಿಸಿತ್ತಾದರೂ ಕೆಲ ಅಂಗಡಿ ವ್ಯಾಪಾರಿಗಳೇ ತಮ್ಮ ಅಂಗಡಿ ತೆರೆದು … [Read more...] about ಕಾರವಾರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಕಟ್ಟಡ ತೆರವು ವಿಚಾರ, ನಗರಸಭೆ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ವ್ಯಾಪಾರಸ್ಥರು
ಕಾರವಾರ: ಕಾರವಾರದ ಹಳೆ ಮೀನು ಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಆ ಕಾರಣ ಅಲ್ಲಿದ್ದ ಕಟ್ಟಡವನ್ನು ಕೆಡವಲು ಬಂದ ನಗರಸಭೆಯ ಅಧಿಕಾರಿಗಳು ಮತ್ತು ಅಲ್ಲಿನ ವ್ಯಾಪಾರಸ್ಥತರ ನಡುವೆ ಮಾತಿನ ಚಕಮಕಿ ನಡೆಯಿತು. ಕಾರವಾರ ನಗರದ ಮಧ್ಯಭಾಗದಲ್ಲಿರುವ ಗಾಂಧಿ ಮಾರುಕಟ್ಟೆಗೆ ಹೊಂದಿಕೊಂಡಿರುವ ನಗರಸಭೆಗೆ ಸೇರಿದ ಕಟ್ಟಡಗಳು ತುಂಬಾ ಹಳೆಯದಾಗಿದ್ದು ಶಿಥಿಲಾವಸ್ಥೆಯಲ್ಲಿದೆ ಆದ್ದರಿಂದ ಅಲ್ಲಿದ್ದ ಕಟ್ಟಡ ತೆರವುಗೊಳಿಸಿ ಆ ಜಾಗದಲ್ಲಿ ದೊಡ್ಡ ವ್ಯಾಪಾರ ಸಂಕಿರ್ಣ … [Read more...] about ಕಟ್ಟಡ ತೆರವು ವಿಚಾರ, ನಗರಸಭೆ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ವ್ಯಾಪಾರಸ್ಥರು