ಕಾರವಾರ: ವಿವಿಧ ನೌಕರಿಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಂದ ತುಂಬಿ ತುಳುಕಾಡುತ್ತಿದ್ದಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಈಚೆಗೆ ಖಾಲಿ ಹೊಡೆಯುತ್ತಿದೆ. ನಿರುದ್ಯೋಗದ ಸಂಖ್ಯೆ ಹೆಚ್ಚುತ್ತಿದ್ದರೂ ಉದ್ಯೋಗ ನೊಂದಣಿ ಕೇಂದ್ರದಲ್ಲಿ ವರ್ಷದಿಂದ ವರ್ಷಕ್ಕೆ ನೋಂದಣಿ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಪ್ರಸ್ತುತ ವಿವಿಧ ವಿದ್ಯಾರ್ಹತೆ ಪಡೆದವರಾರೂ ಉದ್ಯೋಗ ವಿನಿಮಯ ಕೇಂದ್ರಲ್ಲಿ ನೋಂದಣಿಗೆ ಬರುತ್ತಿಲ್ಲ. ಹೀಗಾಗಿ ಇಲಾಖೆಗೆ ಸರಕಾರಕ್ಕೆ ನೀಡಿದ ಗುರಿ ಸಾಧನೆಯು … [Read more...] about ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ
ಗಾಗಿ
ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ
ದಾಂಡೇಲಿ:ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳಿಯ ನೇತೃತ್ವದಲ್ಲಿ ರಾಜ್ಯದ 22 ಜಿಟಿ & ಟಿಸಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ ತರಬೇತುದಾರರು, ಉಪನ್ಯಾಸಕರು, ಅತಿಥಿ ಉಪನ್ಯಾಸಕರು ಬೆಂಗಳೂರಿನಲ್ಲಿರುವ ಜಿಟಿ & ಟಿಸಿ ವ್ಯವಸ್ಥಾಪಕ ನಿರ್ದೇಶಕರ ಕಛೇರಿಯ ಎದುರು ಜೂ.14 ರಂದು ಬೆಳಿಗ್ಗೆಯಿಂದಲೇ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.ಜಿಟಿ & ಟಿಸಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ … [Read more...] about ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ