ಕಾರವಾರ:ಅಪರಿಚಿತ ವಾಹನ ಬಡಿದು ಗಾಯಗೊಂಡಿದ್ದ ಕೋತಿಯನ್ನು ರಕ್ಷಿಸಿದ ಗೋಪಿಶಿಟ್ಟಾ ವಲಯ ಅರಣ್ಯಾಧಿಕಾರಿಗಳು ಗುಣಮುಖವಾದ ಕೋತಿಯನ್ನು ಕಾಡಿಗೆ ಬಿಟ್ಟರು. ತೀವೃ ಗಾಯಗೊಂಡಿದ್ದ ಕೋತಿಯೂ ರಸ್ತೆ ಪಕ್ಕ ಅರೆಚುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯರು ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣ ದಾವಿಸಿದ ಇಲಾಖೆ ಸಿಬ್ಬಂದಿ ವನ್ಯಜೀವಿ ಸಂರಕ್ಷಣಾ ಪಂಚರದಲ್ಲಿ ಕೋತಿಗೆ ಆಶ್ರಯ ನೀಡಿದರು. ಅವಷ್ಯವಿರುವ ನೀರು ಹಾಗೂ ಆಹಾರವನ್ನು ಒದಗಿಸಿದರು. ಇದಾದ ನಂತರ ಪಶು ವೈದ್ಯಕೀಯ ಸೇವೆ … [Read more...] about ವಾಹನ ಬಡಿದು ಗಾಯಗೊಂಡಿದ್ದ ಕೋತಿ;ರಕ್ಷಿಸಿದ ಅರಣ್ಯಾಧಿಕಾರಿಗಳು