ಹೊನ್ನಾವರ: `ಕರಾವಳಿ ಮತ್ತು ಮಲೆನಾಡು ಜನರ ಗಟ್ಟಿತನ ಏನು ಎನ್ನುವುದನ್ನು ತೋರಿಸ್ತೀವಿ ಬನ್ನಿ. ಧಮ್ ಇದ್ರೆ ನಿಮ್ಮ ಸರ್ಕಾರವನ್ನು ಉಳಿಸಿಕೊಳ್ಳಿ. ಅಖಾಡ ಸಿದ್ಧವಾಗಿದೆ. ಬನ್ನಿ ಅಖಾಡಕ್ಕಿಳಿಯಲು. ಚಾಮುಂಡಿ ಕ್ಷೇತ್ರಕ್ಕೇ ಬರುತ್ತೇನೆ, ವೇದಿಕೆ ಸಿದ್ಧಮಾಡಿ' ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸವಾಲು ಹಾಕಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜನ ಸುರಕ್ಷಾ ಪಾದ ಯಾತ್ರೆ ಬಳಿಕ ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಭಾನುವಾರ ನಡೆದ ಜನ ಸುರಕ್ಷಾ … [Read more...] about ರಕ್ತ ಹೀರುವ ಮತಿಗೇಡಿ ಸರ್ಕಾರವನ್ನು ಕಿತ್ತೊಗೆದು ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ;ಸಚಿವ ಅನಂತಕುಮಾರ ಹೆಗಡೆ
ಗಾಯತ್ರಿ ಗೌಡ
ಸಾವಿರಾರು ಮಹಿಳೆಯರ ಪಾಲಿಗೆ ಯಶೋಧರ ನಾಯ್ಕ ಟ್ರಸ್ಠ ದಾರಿ ದೀಪ;ಎನ್ ಎಸ್ ಹೆಗಡೆ
ಹೊನ್ನಾವರ ,ಯಶೋಧÀರ ನಾಯ್ಕ ಟ್ರಸ್ಟ ವತಿಯಿಂದ ಗ್ರಾಮೀಣ ಮಹಿಳೆಯರ ಸಬಲೀಕರಣ ಯೋಜನೆಯಡಿ ಸ್ವ-ಸಹಾಯ ಸಂಘಗಳಿಗೆ ಸಾಲ ವಿತರಣೆ ಹಾಗೂ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಹೊನ್ನಾವರ ತಾಲೂಕಿನ ಕರ್ಕಿ ಜ್ಞಾನೇಶ್ವರಿ ಸಭಾಭವನದಲ್ಲಿ ನಡೆಯಿತು.ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಎನ್ ಎಸ್ ಹೆಗಡೆ ಮಾತನಾಡಿ ಸಾವಿರಾರು ಮಹಿಳೆಯರ ಪಾಲಿಗೆ ಯಶೋಧರ ನಾಯ್ಕ ಟ್ರಸ್ಠ ದಾರಿ ದೀಪ,ಅವರ ಯೋಜನೆ ಶ್ಲಾಗನೀಯ,ಟ್ರಸ್ಟ ವತಿಯಿಂದ … [Read more...] about ಸಾವಿರಾರು ಮಹಿಳೆಯರ ಪಾಲಿಗೆ ಯಶೋಧರ ನಾಯ್ಕ ಟ್ರಸ್ಠ ದಾರಿ ದೀಪ;ಎನ್ ಎಸ್ ಹೆಗಡೆ