ಹಳಿಯಾಳ : ನಿಷೇಧಿತ ಮಾವೋವಾದಿ ನಕ್ಸಲರ ಜೊತೆ ನಂಟು ಇರುವ ಮತ್ತು ಹಿಂಸೆಗೆ ಪ್ರಚೋದನೆ ನೀಡುವ ಗಿರೀಶ ಕಾರ್ನಾಡ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಹಾಗೂ ರಾಷ್ಟ್ರೀಯ ಹಿಂದೂ ಆಂದೋಲನದ ಸಮೀತಿಯವರು ರಾಜ್ಯದ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸಂಘಟನೆಯವರು ಗೃಹ ಸಚಿವ ಡಾ|| ಜಿ. ಪರಮೇಶ್ವರ ಅವರ ಹೆಸರಿನಲ್ಲಿದ್ದ ಮನವಿಯನ್ನು ಹಳಿಯಾಳ ತಹಶೀಲ್ದಾರ ಅವರಿಗೆ ಸಲ್ಲಿಸಿದರು. ಮನವಿಯಲ್ಲಿ … [Read more...] about ಹಿಂಸೆಗೆ ಪ್ರಚೋದನೆ ನೀಡುವ ಗಿರೀಶ ಕಾರ್ನಾಡ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಹಿಂದೂ ಜನಜಾಗೃತಿ ಸಮೀತಿ ಆಗ್ರಹ