ಹೊನ್ನಾವರ: ತಾಲೂಕಿನ ಗುಂಡಬಾಳ,ಭಾಸ್ಕೇರಿ,ಬಡಗಣಿ ನದಿ ತೀರದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಬುಧವಾರ ಭೇಟಿ ನೀಡಿಪ್ರವಾಹ ಪೀಡಿತವಾಗುವ ಪ್ರದೇಶಗಳ ಪರಿಸ್ಥಿತಿಯನ್ನು ಅಧಿಕಾರಿಗಳೊಂದಿಗೆ ಅವಲೋಕಿಸಿ ಅಹವಾಲು ಆಲಿಸಿದರು. ಗುಂಡಬಾಳ ನದಿ ತೀರದ ಪ್ರವಾಹ ಆವರಿಸುವ ಪ್ರದೇಶವಾದ ಗುಂಡಿಬೈಲ್,ಹಡಿನಬಾಳ,ಕಡಗೇರಿ ನಾಥಗೇರಿ ಪ್ರದೇಶಕ್ಕೆ ಭೇಟಿ ನೀಡಿದರು.ಪ್ರವಾಹ ಪರಿಸ್ಥಿತಿಯಲ್ಲಿ ಉಂಟಾಗುವ ಸಮಸ್ಯೆ, ಸುರಕ್ಷಿತ ಪ್ರದೇಶಗಳಿಗೆ ತೆರಳಲು ವ್ಯವಸ್ಥೆ, … [Read more...] about ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ