ಹೊನ್ನಾವರ;ತಾಲೂಕಿನಲ್ಲಿ ಗುರುವಾರ ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಗುಂಡಬಾಳ ನದಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ .ಜೂನ್ ಎರಡನೇ ವಾರದಲ್ಲಿ ಇತ್ತೀಚಿನ ವರ್ಷದಲ್ಲಿ ನದಿ ಭರ್ತಿಯಾಗಿ ನೆರೆ ಭೀತಿ ಎದುರಾಗಿರುವುದು ಆತಂಕ ಮೂಡಿಸಿದೆ ಇನ್ನೂ ಎರಡು ದಿನ ಮಳೆ, ಮುಂದುವರೆಯುವ ಸಾಧ್ಯತೆ ಇರುದ ರಿಂದ ತಗ್ಗು ಪ್ರದೇಶದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಗುಂಡಬಾಳ, ಚಿಕ್ಕ ನ ಕೋಡ್ ,ಕೆಂಚಗಾರ … [Read more...] about ಮುಂದುವರೆದ ವರುಣನ ಆರ್ಭಟ; ಗುಂಡಬಾಳ ನದಿ ತೀರದಲ್ಲಿ ಪ್ರವಾಹ ಭೀತಿ
ಗುಂಡಬಾಳ
ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ
ಹೊನ್ನಾವರ ,ಕೆಲವು ವರ್ಷಗಳಿಂದ ಸ.ಹಿ.ಪ್ರಾ.ಶಾಲೆ, ಗುಂಡಬಾಳ ನಂ.2 ಶಾಲೆಯಲ್ಲಿ ಸೇವೆ ಸಲ್ಲಿಸಿ, ಇತ್ತೀಚೆಗೆ ನಿವೃತ್ತರಾದ ಶಶಿರೇಖಾ ಜಿ. ಶೆಟ್ಟಿಇವರನ್ನು ಶಾಲೆಯ ಶಿಕ್ಷಕರು, ಎಸ್.ಡಿ.ಎಮ್.ಸಿ.ಮತ್ತುಊರ ನಾಗರಿಕರುಆತ್ಮೀಯವಾಗಿ ಬೀಳ್ಕೊಟ್ಟರು.ಹೊನ್ನಾವರ ,ಕೆಲವು ವರ್ಷಗಳಿಂದ ಸ.ಹಿ.ಪ್ರಾ.ಶಾಲೆ, ಗುಂಡಬಾಳ ನಂ.2 ಶಾಲೆಯಲ್ಲಿ ಸೇವೆ ಸಲ್ಲಿಸಿ, ಇತ್ತೀಚೆಗೆ ನಿವೃತ್ತರಾದ ಶಶಿರೇಖಾ ಜಿ. ಶೆಟ್ಟಿಇವರನ್ನು ಶಾಲೆಯ ಶಿಕ್ಷಕರು, ಎಸ್.ಡಿ.ಎಮ್.ಸಿ.ಮತ್ತುಊರ ನಾಗರಿಕರುಆತ್ಮೀಯವಾಗಿ … [Read more...] about ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ
ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ;ಶಾಲೆಯ ಶೌಚಾಲಯದಲ್ಲಿ ಸಾವು
ಹೊನ್ನಾವರ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಯೊರ್ವ ಶಾಲೆಯ ಶೌಚಾಲಯದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಕವಲಕ್ಕಿಯಲ್ಲಿ ನಡೆದಿದೆ. ಕವಲಕ್ಕಿಯ ಶ್ರೀ ಭಾರತಿ ಆಂಗ್ಲ ಮಾದ್ಯಮ ಶಾಲೆಯಲ್ಲಿ ಮೂರನೇ ತರಗತಿ ವ್ಯಾಸಂಗ ಮಾಡುತ್ತಿರುವ ಗುಂಡಬಾಳ,ಮುಟ್ಟಾ ಮೂಲದ ಕ್ರಿಸ್ಟನ್ ರೈಮಂಡ್ ಡಿಸಲ್ವಾ(8) ಮೃತ ಪಟ್ಟ ವಿದ್ಯಾರ್ಥಿ. ಕಳೆದ ಒಂದುವರೆ ವರ್ಷಗಳಿಂದ ಮೂರ್ಚೆ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆ ಒಳಪಟ್ಟಿದ್ದ ಎನ್ನಲಾಗಿದೆ. ಮದ್ಯಾಹ್ನ ಸಮಯ ಶಾಲೆಯಲ್ಲಿ ವಿಶ್ರಾಂತಿ … [Read more...] about ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ;ಶಾಲೆಯ ಶೌಚಾಲಯದಲ್ಲಿ ಸಾವು
ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ
ಹೊನ್ನಾವರ : ತಾಲೂಕಿನ ಕಾಸರಕೋಡ, ಮಾವಿನಕುರ್ವಾ, ಗುಂಡಬಾಳ, ಖರ್ವಾ ಹಾಗೂ ಗೇರುಸೊಪ್ಪಾ ಭಾಗದಲ್ಲಿ ದಿನದಲ್ಲಿ ಹೆಚ್ಚಿನ ಸಮಯ ವಿದ್ಯುತ್ ಪೂರೈಕೆÉ ಇಲ್ಲದಿರುವುದನ್ನು ಸಾರ್ವಜನಿಕರು ಶಾಸಕರ ಬಳಿ ತೊಡಿಕೊಂಡರು. ಈ ವಿದ್ಯುತ್ ಸಮಸ್ಯೆ ಕುರಿತು ಭಟ್ಕಳ-ಹೊನ್ನಾವರ ಶಾಸಕ ಸುನೀಲ ಬಿ.ನಾಯ್ಕ ಹೆಸ್ಕಾಂ ಹುಬ್ಬಳ್ಳಿ ವಿಭಾಗದ ಅಧಿಕಾರಿಯವರನ್ನು ಸಂಪರ್ಕಿಸಿ ಒಂದುವಾರದಲ್ಲಿ ಸಮಸ್ಯೆ ಬಗೆಹರಿಸುವಂತೆ ಗಡುವು ನೀಡಿ ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ … [Read more...] about ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ
ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ’ ಕಾರ್ಯಕ್ರಮ
ತಾಲೂಕಿನ ಮಾವಿನಕುರ್ವಾದ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿಯಂತೆ ನಡೆಯುವ ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ' ಕಾರ್ಯಕ್ರಮ ಅ.2 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಹೇಮಲಂಬಿ ನಾಮ ಸಂವತ್ಸರದ ಭಾದ್ರಪದ ಶುದ್ಧ ಏಕಾದಶಿಯ ನಿಮಿತ್ತ ಶನಿವಾರ ಶ್ರೀ ದೇವರ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿದ್ದು, ಬೆಳಿಗ್ಗೆ 9 ಗಂಟೆಯಿಂದ ಭಜನಾ ಸಪ್ತಾಹ ಪ್ರಾರಂಭವಾಗಿ ಅ.3ರ ಬೆಳಗಿನ ಅವಧಿಯ ವರೆಗೂ … [Read more...] about ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ’ ಕಾರ್ಯಕ್ರಮ