ಧಾರವಾಡ :-- ಕಳೆದ ವಾರವಷ್ಟೆ ಹುಬ್ಬಳ್ಳಿಯಲ್ಲಿ ಬಿಹಾರ್ ಮೂಲದ ವ್ಯಕ್ತಿಯೊಬ್ಬನ ಮೇಲೆ ನಡೆದ ಶೂಟೌಟ್ ಪ್ರಕರಣ ಮಾಸುವ ಮುನ್ನವೇ ಧಾರವಾಡದಲ್ಲಿ ಇಂದು ಬೆಳಗ್ಗೆ ನಡುರಸ್ತೆಯಲ್ಲೇ ಗುಂಡಿಟ್ಟು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ವಿದ್ಯಾಕಾಶಿ ಬೆಚ್ಚಿ ಬಿದ್ದಿದೆ. ಉತ್ತರ ಕನ್ನಡದ ದಾಂಡೇಲಿ ಮೂಲದ ಶ್ಯಾಂ ಸುಂದರ್ ಮುತಕುಡಿ (40) ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ವ್ಯಕ್ತಿ.ಧಾರವಾಡ ಹೊರವಲಯದ ಹಳಿಯಾಳ … [Read more...] about ಧಾರವಾಡ – ಹಳಿಯಾಳ ರಾಜ್ಯ ಹೆದ್ದಾರಿಯಲ್ಲಿ ಗುಂಡಿಟ್ಟು ವ್ಯಕ್ತಿ ಹತ್ಯೆ- ಬೆಚ್ಚಿಬಿದ್ದ ವಿದ್ಯಾನಗರಿ.