ಭಾರತ ಕೃಷಿ ಪ್ರಧಾನ ದೇಶ. ಕೃಷಿಗೆ ಗೋವು ಅಗತ್ಯ. ಹೀಗಾಗಿಯೇ ಇಲ್ಲಿ ಗೋವಿಗೆ ಇತರೆಲ್ಲ ಪ್ರಾಣಿಗಳಿಗಿಂತ ಹೆಚ್ಚು ಬೆಲೆ. ಗೋವಿನ ಹಾಲು ಬಿಡಿ ರೈತನಾದವ ಗೋಮೂತ್ರ ಮತ್ತು ಸಗಣಿಯನ್ನೂ ಕೃಷಿಗೆ ಬಳಸಿಕೊಳ್ಳುವುದರಿಂದ ಅವನು ಅದನ್ನು ದೇವರೆಂದು ಕರೆದು ಆರಾಧಿಸಿದ. ನೇರವಾಗಿ ಹೇಳಬೇಕೆಂದರೆ ಗೋವು ನಮಗೆ ಮಾತೃ ಸ್ವರೂಪಿ. ಭಾರತ ಗೋವಿನ ಕಲ್ಪನೆಯನ್ನು ಬಿಟ್ಟು ಬದುಕಲು ಸಾಧ್ಯವೇ ಇಲ್ಲ. ಗೋವು ಮಾತ್ರವೇ ಅಲ್ಲ, ಗೋವಿನ ಮೂತ್ರವೂ ಪವಿತ್ರತೆಯ ಕಲ್ಪನೆಯೇ. ಹಾಗಾಗಿ ಗೋವನ್ನು ಅಕ್ರಮವಾಗಿ … [Read more...] about ಬದುಕುವ_ಹಕ್ಕು_ನಮಗೂ_ಇದೆ
ಗುಂಪು
ಒಂದೇ ಹುದ್ದೆಗೆ ನೂರಾರು ಅಭ್ಯರ್ಥಿಗಳು
ಕಾರವಾರ:ಜಿಲ್ಲಾಧಿಕಾರಿ ಕಚೇರಿ ಕಾನೂನು ಕೋಶದಲ್ಲಿ ಖಾಲಿ ಇರುವ ಇಂಗ್ಲಿಷ್ ಟೈಪಿಂಗ್ನ ಒಂದು ಹುದ್ದೆಗೆ ನೂರಾರು ಮಂದಿ ಸ್ಪರ್ಧಿಸಿದರು. ಸೋಮವಾರ ನಡೆದ ಸಂದರ್ಶನದಲ್ಲಿ ಜಿಲ್ಲೆಯ ಬೇರೆ ಬೇರೆ ಭಾಗದ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷೆಗೂ ಮೀರಿ ಅಭ್ಯರ್ಥಿಗಳು ಹಾಜರಾಗಿದ್ದರಿಂದ 11 ಅಭ್ಯರ್ಥಿಗಳ ಗುಂಪು ರಚಿಸಿದ ಅಧಿಕಾರಿಗಳು, ವಿವಿಧ ವಿಭಾಗದ ಕಂಪ್ಯುಟರ್ಗಳನ್ನು ನೀಡಿ ಟೈಪಿಂಗ್ ನಡೆಸುವ ಮೂಲಕ ಸಂದರ್ಶನ ಮಾಡಿದರು. ಮಹಿಳಾ ಅಭ್ಯರ್ಥಿಗಳೇ ಹೆಚ್ಚಿನ … [Read more...] about ಒಂದೇ ಹುದ್ದೆಗೆ ನೂರಾರು ಅಭ್ಯರ್ಥಿಗಳು
ಗೋಹತ್ಯೆ ನಿಷೇಧ , ಭಟ್ಕಳದಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ
ಭಟ್ಕಳ: ಕೇಂದ್ರ ಸರಕಾರ ಗೋಹತ್ಯೆ ನಿಷೇಧ ಮಾಡಿರುವುದನ್ನು ಇಲ್ಲಿನ ಹುರುಳಿಸಾಲ್ ಯುವಕರ ಗುಂಪು ಸ್ವಾಗತಿಸಿ ಶಂಶುದ್ಧೀನ್ ಸರ್ಕಲ್ನಲ್ಲಿ ಗೋವನ್ನು ಪೂಜಿಸಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆಯನ್ನು ಆಚರಿಸಿತು.ಶಂಶುದ್ಧೀನ್ ಸರ್ಕಲ್ನಲ್ಲಿ ಸೇರಿದ ಯುವಕರು ಗೋವೊಂದನ್ನು ತಂದು ಪೂಜಿಸಿ ಗೋಮಾತೆಯ ರಕ್ಷಣೆಗೆ ಕೇಂದ್ರ ಸರಕಾರ ತಂದಿರುವ ಕಾನೂನು ಅತ್ಯಂತ ಸಂತಸ ತಂದಿದೆ. ಗೋವನ್ನು ನಾವು ದೇವರಂತೆ ಪೂಜಿಸುತ್ತಿರುವುದರಿಂದ ಈ ಕಾನೂನು ದೇಶದಲ್ಲಿಯ ಹಲವಾರು ಗೊಂದಲಗಳಿಗೆ, … [Read more...] about ಗೋಹತ್ಯೆ ನಿಷೇಧ , ಭಟ್ಕಳದಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ