ಕಾರವಾರ:ಸರ್ವೋದಯನಗರದ ಸರಕಾರಿ ಭೂಮಿಯನನು ಅತಿಕ್ರಮಣ ಮಾಡಿದ ಗುಡಿಸಲು ನಿರ್ಮಿಸಿಕೊಂಡವರನ್ನು ತೆರೆವು ಮಾಡಿ ಎಂದು ಜಿಲ್ಲಾಡಳಿತ ನೋಟಿಸಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿಯ ನಿಗಮದ ಅಧ್ಯಕ್ಷ ರಾಜೇಂದ್ರ ನಾಯ್ಕ ಭೇಟಿ ನೀಡಿ ಅಲ್ಲಿನ ಮೀನುಗಾರ ಮಹಿಳೆಯರು ತಮ್ಮ ಅಳಲು ತೋಡಿಕೊಂಡರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ಅದು ಕಾನೂನು ಚೌಕಟ್ಟಿನಲ್ಲಿ ಇವರುವದ್ದರಿಂದ ಅದಕ್ಕೆ ಕಾನೂನು ಅಡಿಯಲ್ಲಿ ಹೋರಾಟ … [Read more...] about ಅಳಲು ತೋಡಿಕೊಂಡ ಮೀನುಗಾರ ಮಹಿಳೆಯರು
ಗುಡಿಸಲು
“ ಜಿ ಪ್ಲಸ್ ಟೂ” ಮಾದರಿ ವಸತಿ ನಿರ್ಮಾಣ
ಹಳಿಯಾಳ : ಚುನಾವಣಾ ಪೂರ್ವದಲ್ಲಿ ತಾವು ಹೇಳಿದಂತೆ ಹಳಿಯಾಳವನ್ನು ಗುಡಿಸಲು ಮುಕ್ತ ನಗರವನ್ನಾಗಿ ಮಾಡುವ ಕೆಲಸ ಕಾಂಗ್ರೇಸ್ ಸರ್ಕಾರದಿಂದ ನಡೆದಿದ್ದು ಪ್ರಸ್ತುತ ಹಳಿಯಾಳದಲ್ಲಿ ಎಲ್ಲಿಯೂ ಗುಡಿಸಲು ಮನೆ ಕಾಣಸಿಗುತ್ತಿಲ್ಲ ಆದರೇ ಇನ್ನೂ ಆಶ್ರಯ ಮನೆಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು ಅರ್ಹತೆಗೆ ತಕ್ಕಂತೆ ಆಶ್ರಯ ಮನೆ ಮಂಜೂರು ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಮಂಗಳವಾರ ಸಚಿವರ ಅಧ್ಯಕ್ಷತೆಯಲ್ಲಿ ಪಟ್ಟಣದ … [Read more...] about “ ಜಿ ಪ್ಲಸ್ ಟೂ” ಮಾದರಿ ವಸತಿ ನಿರ್ಮಾಣ
ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ
ಹೊನ್ನಾವರ;‘ತಾಲೂಕಿನ ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. , ಮಂಕಿ ಬ್ಲಾಕ್ ಕಾಂಗ್ರೇಶ ಅಧ್ಯಕ್ಷ ಚಂದ್ರಶೇಖರ ಗೌಡ, ಅಧ್ಯಕ್ಷತೆಯನ್ನು ವಹಿಸಿದ್ದರು. ಹೊನ್ನಾವರ ಭಟ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಮಂಕಾಳ ವೈದ್ಯ ಮಾತನಾಡಿ ಸಾಮಾನ್ಯ ಬಡ ಜನರಿಗೆ ಏನು ಕೊಡಬೇಕು ಎಂದು ನಾನು ಕಲಿತಿದ್ದೇನೆ ನನ್ನ ಮೊದಲ ಆದ್ಯತೆ ಶಿಕ್ಷಣ. ಚಿತ್ತಾರ ಅಭಿವೃದ್ದಿಯಾಗಬೇಕಾದರೆ ಕೇವಲ ರಸ್ತೆ ಮಾಡಿದರೆ ಹಾಗೂ ಬ್ರೀಡ್ಜ ಮಾಡಿದರೆ ಆಗುವುದಿಲ್ಲ. ಬದಲಿಗೆ ಮಕ್ಕಳಿಗೆ … [Read more...] about ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ