ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು, ರಾಷ್ಟ್ರೀಯ ಹೆದ್ದಾರಿ 310ರಲ್ಲಿ 0.00 ಕಿ.ಮೀ.ನಿಂದ 19.350 ಕಿ.ಮೀ.ವರೆಗೆ 19.85 ಕಿ.ಮೀ. ಉದ್ದದ ಹೊಸ ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಭೂಕುಸಿತ ಮತ್ತು ಇತರೆ ನೈಸರ್ಗಿಕ ಪ್ರಕೋಪಗಳಿಂದಾಗಿ ಈ ಮಾರ್ಗ ವ್ಯಾಪಕ ಹಾನಿಗೊಳಗಾಗಿದ್ದರಿಂದ ಅದರ ಅಭಿವೃದ್ಧಿ ತುರ್ತು ಅಗತ್ಯವಾಗಿತ್ತು.ಈ ರಸ್ತೆ ವಿಶೇಷವಾಗಿ ನಾಥುಲಾ ವಲಯದಲ್ಲಿ ರಕ್ಷಣಾ ಸಿದ್ಧತೆ ಹೆಚ್ಚಳಕ್ಕೆ ಹಾಗೂ ಇಡೀ ಪೂರ್ವ ಸಿಕ್ಕಿಂಗೆ ಸಂಪರ್ಕ ಕಲ್ಪಿಸುವ … [Read more...] about ರಕ್ಷಣಾ ಸಿದ್ಧತೆ ಮತ್ತು ಸಾಮಾಜಿಕ ಆರ್ಥಿಕ ಅಭಿವೃದ್ಧಿ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ
ಗುಡ್ಡಗಾಡು ಪ್ರದೇಶ
ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸದಸ್ಯರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲಂತೆ – ಅಧಿಕಾರಿಗಳದ್ದೇ ದರ್ಬಾರಂತೆ – ಅಸಮಾಧಾನ ಹೊರ ಹಾಕಿದ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕರ.
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಪ್ರತಿನಿಧಿಗಳಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿರುವ ತಮಗೆ ಕವಡೆ ಕಾಸಿನ ಕಿಮತ್ತು ನೀಡಲಾಗುತ್ತಿಲ್ಲ ಎಂದು ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿರುವ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತನವರು ಅಭಿವೃದ್ದಿ ಕಾರ್ಯಗಳಿಗೆ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಮಂಗಳವಾರ ನಡೆಸಿದ ತುರ್ತು ಸುದ್ದಿಗೊಷ್ಠಿಯಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸದಸ್ಯರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲಂತೆ – ಅಧಿಕಾರಿಗಳದ್ದೇ ದರ್ಬಾರಂತೆ – ಅಸಮಾಧಾನ ಹೊರ ಹಾಕಿದ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕರ.