ಹೊನ್ನಾವರ – ಮಳೆಗಾಲ ಪ್ರಾರಂಬವಾದ ನಂತರ ಕೆಳಗಿನೂರು ಗ್ರಾಮದ ಅಪ್ಸರಕೊಂಡ ಭಾಗದಲ್ಲಿ ಪದೇ ಪದೇ ಗುಡ್ಡದಲ್ಲಿರುವ ಕಲ್ಲು ಬಂಡೆಗಳು ಹಾಗೂ ಮಣ್ಣು ಕುಸಿಯುತ್ತಿದ್ದ ಕೆಳಭಾಗದಲ್ಲಿ ವಾಸಿಸುತ್ತಿರುವವರ ಆತಂಕಕ್ಕೆ ಕಾರಣವಾಗಿದೆ.ಗುಡ್ಡದಮೇಲಿನ ಬೃಹತ್ ಬಂಡೆಯೊಂದು ಉರುಳಿ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಜಖಂ ಆದ ಘಟನೆಗೂ ಮೊದಲು ರಸ್ತೆ ಪಕ್ಕದ ಎತ್ತರದ ದರೆ ಕುಸಿದು ರಸ್ತೆ ಸಂಚಾರಕ್ಕೇ ತೊಡಕಾಗಿತ್ತು. ಇದಾಗಿ ಸ್ವಲ್ಪ ದಿನದಲ್ಲಿಯೇ ಮತ್ತೊಮ್ಮೆ ಗುಡ್ಡದÀ ಒಂದು ಭಾಗ ಜಾರಿ … [Read more...] about ಕುಸಿಯುತ್ತಿರುವ ಗುಡ್ಡದ ಮಣ್ಣು ಅಪ್ಸರಕೊಂಡ ಭಾಗದ ಜನರಲ್ಲಿ ಆತಂಕ