ಯಲ್ಲಾಪುರ :ತಾಲೂಕಿನ ಕಳಚೆಯಲ್ಲಿಗುರುವಾರ ರಾತ್ರಿ ಗುಡ್ಡ ಕುಸಿದು ಮನೆಯೊಳಗೆ ಬಿದ್ದಿದೆ. ಆರ್. ವಿ. ಭಟ್ ಹೊಸ ಕುಂಬ್ರಿ ಎಂಬುವವರ ಮನೆಯ ಹಿಂಬದಿಯ ಸುಮಾರು ಒಂದು ಎಕರೆ ಅಡಿಕೆ ತೋಟ 2 ನೆಡುತೋಪು ನೆಲಸಮವಾಗಿದೆ.ಮನೆಗಳಿಗೆ ಬರುವ ರಸ್ತೆ ಸಂಪೂರ್ಣವಾಗಿ ಮುಚ್ಚಿ ಹೋಗಿವೆ. ಇನ್ನು ಮನೆ ಕುಸಿಯುವ ಆತಂಕವಿದ್ದು,ಜೀವನ ಭಯವಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸಮೀಪದಲ್ಲಿ ಹರಿಯುತ್ತಿರುವ ಹಳ್ಳ ತುಂಬಿ ಹರಿಯುತ್ತಿದ್ದು, ಗುಡ್ಡದಿಂದ ನೀರು ಹರಿದುಬರುತ್ತಿದೆ. ಇದರಿಂದ … [Read more...] about ಕಳಚೆಯಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ