ಹೊನ್ನಾವರ : ಬೂಮಿಯ ಒಡಲನ್ನು ಕೊರೆಯುತ್ತಿರುವ ಮರಳು ಉದ್ದಮಕ್ಕೆ ಕಡಿವಾಣ ಹಾಕ ಬೇಕಿದೆ. ಇಲ್ಲದಿದ್ದರೆ ಕೊಡಗು, ಕೆರಳದಂತೆ ಮುಂದೊಂದು ದಿನ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬರುವ ದಿನಗಳು ದೂರವಿಲ್ಲ. ಇಷ್ಟು ದಿನ ಮರಳು ತೆಗೆಯಲು ಅನುಮತಿ ಇಲ್ಲದಿದ್ರು ಕೂಡ ಎಲ್ಲೂ ಕೂಡ ಬಂದಾಗಿರಲಿಲ್ಲ ಅನದಿಕೃತವಾಗಿ ಸಾಗುವಷ್ಟು ಮರಳು ಸಾಗಾಣಿಕೆ ಯಾಗುತ್ತಲೆ ಇತ್ತು. ಈಗ ಅದಿಕೃತವಾಗಿ ಪಾಸ್ಇದ್ದವರಿಗೆ ಅನುಮತಿ ನೀಡಲಿದ್ದಾರೆ. ಈಗಿನ ಆದುನಿಕ ತಂತ್ರಜ್ಞಾನದ ಮಾದರಿಯಲ್ಲಿ ಮರಳು … [Read more...] about ಮರಳು ಉದ್ಯಮಕ್ಕೆ ಬೇಕಿದೆ ಕಡಿವಾಣ : ನೈಸರ್ಗಿಕ ಅವಗಡ ಕಟ್ಟಿಟ್ಟ ಬುತ್ತಿ ,ಮರಳು ತೂಕಕ್ಕೆ ವೇ ಬ್ರಿಜ್ಗಳು ಯಾಕಿಲ್ಲ?
ಗುಡ್ಡ ಕುಸಿತ
ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆ;ಜನ ಜೀವನ ಅಸ್ಥವ್ಯಸ್ಥ
ಕಾರವಾರ:ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಜನ ಜೀವನ ಹಾಗೂ ಸಂಚಾರ ಅಸ್ಥವ್ಯಸ್ಥಗೊಂಡಿದೆ. ತಗ್ಗು ಪ್ರದೇಶದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಮನೆಗಳ ಒಳಗೆ ನೀರು ನುಗ್ಗಿದ್ದು ಜನ ತೊಂದರೆ ಅನುಭವಿಸುತ್ತಿದ್ದಾರೆ. ಕರಾವಳಿಯಲ್ಲಿ ಶುಕ್ರವಾರದಿಂದ ಎಡಬಿಡದೇ ಮಳೆ ಸುರಿಯುತ್ತಿದೆ. ಪರಿಣಾಮ ಅಲ್ಲಲ್ಲಿ ಗುಡ್ಡ ಕುಸಿತ, ರಸ್ತೆಗೆ ಅಡ್ಡಲಾಗಿ ಮರ ಬೀಳುವದು, ವಿದ್ಯುತ್ ಕಡಿತ ಸಾಮಾನ್ಯವಾಗಿದೆ. ಕಾರವಾರದಿಂದ ಭಟ್ಕಳದ ವರೆಗೆ ರಾಷ್ಟ್ರೀಯ ಹೆದ್ದಾರಿ … [Read more...] about ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆ;ಜನ ಜೀವನ ಅಸ್ಥವ್ಯಸ್ಥ
ಜಿಲ್ಲಾಧಿಕಾರಿಗಳಿಂದ ಹೆದ್ದಾರಿ ಪರಿಶೀಲನೆ
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಕಾರವಾರದಿಂದ ಹೊನ್ನಾವರದವರೆಗಿನ ಹೆದ್ದಾರಿ ಇಕ್ಕೆಲಗಳಲ್ಲಿ ಗುಡ್ಡ ಕುಸಿತ ಸಂಭವಿಸಬಹುದಾದ ಸ್ಥಳಗಳನ್ನು ಜಿಲ್ಲಾಧಿಕಾರಿ ಎಸ್.ನಕುಲ್ ಅವರು ಮಂಗಳವಾರ ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸಿದರು. ಗುಡ್ಡ ಕುಸಿಯುವ ಸಾಧ್ಯತೆ ಇರುವÀ ಕಡೆಗಳಲ್ಲಿ ಈಗಾಗಲೇ ಐಆರ್ಬಿ ಕಂಪೆನಿ ಕೈಗೊಂಡಿರುವ ತುರ್ತು ಕಾಮಗಾರಿಗಳನ್ನು ಸಹ ಜಿಲ್ಲಾಧಿಕಾರಿ ಪರಿಶೀಲಿಸಿದರು. ಕರಾವಳಿಯಲ್ಲಿ ಮಳೆ ಕಡಿಮೆಯಾಗಿದ್ದು, ಅಪಾಯ ಸಂಭವಿಸಬಹುದಾದ … [Read more...] about ಜಿಲ್ಲಾಧಿಕಾರಿಗಳಿಂದ ಹೆದ್ದಾರಿ ಪರಿಶೀಲನೆ