ಹಳಿಯಾಳ: ಪರಿಸರ ಇಲಾಖೆಯಿಂದ ಅನುತಿ ಇಲ್ಲದೇ ಇರುವುದರಿಂದ ಮರಳು(ಉಸುಕು) ಸಮಸ್ಯೆ ಈಡಿ ರಾಜ್ಯದಲ್ಲಿ ತಲೆದೂರಿದೆ. ಸಮಸ್ಯೆ ಪರಿಹಾರಕ್ಕಾಗಿ ಕಾನೂನಾತ್ಮಕವಾಗಿ ಎಲ್ಲ ರೀತಿಯಿಂದ ಪ್ರಯತ್ನ ಮಾಡಲಾಗುತ್ತಿದ್ದು ಮುಂದಿನ ಒಂದು ವಾರದ ಅವಧಿಯಲ್ಲಿ ಈ ಮರಳು ಸಮಸ್ಯೆ ಬಗೆಹರಿಯಲಿದೆ ಎಂದು ಕಂದಾಯ ಇಲಾಖೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಹಳಿಯಾಳ ಪುರಸಭೆ ವ್ಯಾಪ್ತಿಯ 2017-18ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಹಳಿಯಾಳ ಪುರಸಭೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ ಮರಳು ಸಮಸ್ಯೆ ಬಗೆಹರಿಯಲಿದೆ. ಹಳಿಯಾಳ ಹಾಗೂ ಶಿರಸಿಯಲ್ಲಿ ಮರಳು ಡಿಪೋ ತೆರೆಯಲಾಗುವುದು ಸಚಿವ ಆರ್ ವಿ ದೇಶಪಾಂಡೆ ಭರವಸೆ