ಕಾರವಾರ:ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಟೆಂಪೋಗೆ ಟಿಪ್ಪರ್ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಗಾಯಗೊಂಡ ಘಟನೆ ತಾಲೂಕಿನ ಸದಾಶಿವಗಡ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಡೆದಿದೆ. ಸದಾಶಿವಗಡದಲ್ಲಿರುವ ಅಮ್ಮ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಟೊಂಪೊಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಗುದ್ದಿದೆ. ಇದರಿಂದ ಟೆಂಪೋದ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮೂವರು ಮಕ್ಕಳು ಹಾಗೂ ಇಬ್ಬರು ಶಿಕ್ಷಕರಿಗೆ ಗಾಯವಾಗಿದೆ. … [Read more...] about ಟೆಂಪೋಗೆ ಟಿಪ್ಪರ್ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರಿಗೆ ಗಾಯ
ಗುದ್ದಿದ
ಬೈಕ್ಗೆ ಗುದ್ದಿದ ಬಸ್ : ಸವಾರ ಸ್ಪಾಟ್ ಡೆತ್
ಹೊನ್ನಾವರ :ತಾಲೂಕಿನ ಕೋಟೇಬೈಲ್ ಸಮೀಪದ ತೋಟದಮಕ್ಕಿ ರಸ್ತೆಯ ತಿರುವಿನಲ್ಲಿ ಬೈಕ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಗುದ್ದಿದ ಪರಿಣಾಮ ಗಂಬೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಸವಾರ ಹೆರಾವಲಿ ನಿವಾಸಿ ಪ್ರಸನ್ನ ತಿಮ್ಮಣ್ಣ ಭಟ್ಟ (31) ಮೃತಪಟ್ಟ ದುರ್ದೈವಿ. ಈತ ತನ್ನ ಯಮಹಾ ವೈಬಿಆರ್ ಬೈಕ್ನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಜನ್ನಕಡಕಲದಿಂದ ಹಡಿನಬಾಳದ ಕಡೆಗೆ ಸಾಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸು ಬಲವಾಗಿ ಗುದ್ದಿದೆ. ಇದರಿಂದ ತಲೆ … [Read more...] about ಬೈಕ್ಗೆ ಗುದ್ದಿದ ಬಸ್ : ಸವಾರ ಸ್ಪಾಟ್ ಡೆತ್
