ಕಾರವಾರ:ಮುದಗಾ ಬಂದರಿನಲ್ಲಿ ಗೂಡಂಗಡಿ ನಿರ್ಮಿಸಿಕೊಂಡಿರುವ ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಸ್ಥಳೀಯ ಗೂಡಂಗಡಿಕಾರರು ಶಾಸಕ ಸತೀಶ್ ಸೈಲ್ ಹಾಗೂ ಜಿಲ್ಲಾಡಳಿತಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು. ನಮ್ಮ ಬೇಡಿಕೆಯಂತೆ ಸರ್ಕಾರ ಮುದುಗಾದಲ್ಲಿ ಬಂದರು ನಿರ್ಮಿಸಿದೆ. ಆದರೆ ಬಂದರು ಹಿಂಭಾಗದಲ್ಲಿ ಗೂಡಂಗಡಿ ಮಾಡಿಕೊಂಡಿರುವವರಿಗೆ ಸೂಕ್ತ ವ್ಯವಸ್ಥೆ ಕೊಡಲಿಲ್ಲ. ಗೂಡಂಗಡಿಕಾರರಲ್ಲಿ ಅಂಗವಿಕಲರು, ಮಹಿಳೆಯರು ಇದ್ದು ಮಕ್ಕಳ ಶಿಕ್ಷಣ ಹಾಗೂ ಬದುಕಿಗಾಗಿ … [Read more...] about ನೌಕಾನೆಲೆ ನಿರಾಶ್ರಿತರನ್ನು ಖುಲ್ಲಾಪಡಿಸದಂತೆ ಆಗ್ರಹಿಸಿ ಮನವಿ
ಗೂಡಂಗಡಿ
ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ
ಕಾರವಾರ:ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹೆಚ್.ಸಿ.ರುದ್ರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಗೋವಾದಿಂದ ಅಕ್ರಮವಾಗಿ … [Read more...] about ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ