ದಾವಣಗೆರೆ :ಅಧಿಕೃತ ವೀಸಾದೊಂದಿಗೆ ಸೌದಿ ಅರೇಬಿಯಾಯಾಕ್ಕೆ ಹೋಗಿ ನೆಮ್ಮದಿಯ ಜೀವನ ಕಂಡುಕೊ0ಡ ಭಾರೆತಿಯರ ಸಂಖ್ಯೆ ಅಧಿಕ ಇದೆ. ಇದರ ಜತೆಗೆ ಕೆಲಸ ಕೊಡಿಸುವುದಾಗಿ ಹೇಳಿ ವಿಸಿಟಿಂಗ್ ವೀಸಾದಲ್ಲಿ ಕರೆದುಕೊಂಡು ಹೋಗಿ ಗೃಹಬಂಧನದಲ್ಲಿ ಇಡುವ ದಂಧೆಯೂ ಅವ್ಯಾಹತವಾಗಿ ನಡೆದಿದೆ. ಸಿಲುಕಿಕೊಂಡಿರುವವರೆಲ್ಲರೂ ಮಹಿಳೆಯರೇ ಆಗಿದ್ದಾರೆಕರ್ನಾಟಕ ದಾವಣಗೆರೆ, ತುಮಕೂರ, ಮೈಸೂರ, ಶ್ರೀರಂಗಪಟ್ಟಣ, ಮಂಡ್ಯ ಹೀಗೆ ನಾನಾ ಕಡೆಯಿಂದ ಮಹಿಳೆಯರು ಸೌದಿಗೆ ಹೋಗಿ … [Read more...] about ಸೌದಿಗೆ ಮಾನವ ಸಾಗಾಟದ ದಂಧೆ ಅವ್ಯಾಹತ