ಗೃಹ ಲಕ್ಮೀ ನೊಂದಣಿ ಕೇಂದ್ರಕ್ಕೆ ನಿವೇದಿತ್ ಆಳ್ವಾ ಭೇಟಿಹೊನ್ನಾವರ : ಹೊನ್ನಾವರದ ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿರುವ ಮತ್ತು ಹಳದೀಪುರದಲ್ಲಿರುವ ಗೃಹ ಲಕ್ಮೀ ನೊಂದಣಿ ಕೇಂದ್ರಕ್ಕೆ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಭೇಟಿ ನೀಡಿ ಅಲ್ಲಿಯ ಸಿಬ್ಬಂದಿಗಳೊAದಿಗೆ ಕುಂದು ಕೊರತೆಗಳ ಕುರಿತಂತೆ ವಿಚಾರ ವಿನಿಮಯ ನಡೆಸಿದರು. ಅದೇ ಸಂದರ್ಭದಲ್ಲಿ ಅಲ್ಲಿ ಅರ್ಜಿ ಸಲ್ಲಿಸಲು ಬಂದಿರುವ ಅರ್ಜಿದಾರರ ಸಮಸ್ಯೆಗಳನ್ನು ಆಲಿಸಿದರು.ಗೃಹ ಲಕ್ಮೀ … [Read more...] about ಗೃಹ ಲಕ್ಮೀ ನೊಂದಣಿ ಕೇಂದ್ರಕ್ಕೆ ನಿವೇದಿತ್ ಆಳ್ವಾ ಭೇಟಿ