ಹಳಿಯಾಳ ; ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ರಾಜಾರೋಷವಾಗಿ ಇಸ್ಪೀಟ್ ಕ್ಲಬ್ಗಳು, ಓಸಿ, ಬೆಟ್ಟಿಂಗ್, ಮಾಂಸಾಹಾರಿ ಹೋಟೇಲ್ಗಳಲ್ಲಿ ಎಗ್ಗಿಲ್ಲದೇ ಮಧ್ಯ ಮಾರಾಟ ಹಾಗೂ ಲಾಡ್ಜ್ಗಳಲ್ಲಿ ವೈಶ್ಯಾವಾಟಿಕೆ ಸೇರಿದಂತೆ ಇನ್ನಿತರ ಅನೈತಿಕ ಚಟುವಟಿಕೆಗಳು ಅವ್ಯಾವಾಹತವಾಗಿ ನಡೆದು ಪಟ್ಟಣ ಅಕ್ರಮಗಳ ಅಡ್ಡೆಯಾಗಿ ಮಾರ್ಪಾಟಾಗುತ್ತಿದ್ದು ಇವುಗಳನ್ನು ತಡೆಯುವಲ್ಲಿ ಹಳಿಯಾಳ ಪಿಎಸ್ಐ ಎಮ್.ಎಸ್. ಹೂಗಾರ ಸಂಪೂರ್ಣ ವಿಫಲರಾಗಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಂಡು ತಕ್ಷಣ ಅವರನ್ನು … [Read more...] about ಪಿಎಸೈ ಹೂಗಾರ ಅವರನ್ನು ವರ್ಗಾಯಿಸುವಂತೆ ಆಗ್ರಹಿಸಿ ಐಜಿಗೆ ಮನವಿ
ಗೃಹ
ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ
ಭಟ್ಕಳ:ರಾಷ್ಟ್ರೀಯ ಹಿಂದೂ ಆಂದೋಲನದ ವತಿಯಿಂದ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ಮನವಿಯಲ್ಲಿ ಕಾಶ್ಮೀರದಲ್ಲಿ ದೇಶ ವಿರೋಧಿ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಗಡಿ ಕಾಯುವ ಸೈನಿಕರನ್ನು ಸೆರೆ ಹಿಡಿದು ಹೊಡೆಯುವುದು, ಜೆಹಾದಿ ಉಗ್ರರೊಂದಿಗೆ ಹೋರಾಡುವ ಸೈನಿಕರ ಮೇಲೆ ಕಲ್ಲು ಎಸೆಯುವುದು, ಪಾಕಿಸ್ತಾನ ಮತ್ತು ಇಸ್ಲಾಮಿಕ್ ಸ್ಟೇಟ್ … [Read more...] about ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ