ಹಳಿಯಾಳ:ಹಳಿಯಾಳ ಕ್ಷೇತ್ರದ ರಾಜಕೀಯ ಕುಸ್ತಿಯಲ್ಲಿ ಗೆಲುವು ಸಾಧಿಸುವ ಅವಶ್ಯಕತೆ ಇದ್ದು ಈ ಕ್ಷೇತ್ರದಲ್ಲಿ ಕುಮಾರಸ್ವಾಮಿಯವರ ಮೇಲಿನ ಜನತೆಯ ಅಭಿಮಾನವೇ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯ ಗೆಲುವಾಗಿ ಪರಿವರ್ತನೆಯಾಗಲಿದೆ ಎಂದು ಸೋರಬ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು. ರವಿವಾರ ಇಲ್ಲಿಯ ಬಾಬು ಜಗಜ್ಜೀವನರಾಮ ಭವನದಲ್ಲಿ ಆಯೋಜಿಸಲಾದ ಜೆಡಿಎಸ್ ಪಕ್ಷದ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು ಹಳಿಯಾಳ … [Read more...] about ಕುಮಾರಸ್ವಾಮಿಯವರ ಮೇಲಿನ ಜನತೆಯ ಅಭಿಮಾನವೇ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯ ಗೆಲುವಾಗಿ ಪರಿವರ್ತನೆಯಾಗಲಿದೆ; ಮಧು ಬಂಗಾರಪ್ಪ ಅಭಿಪ್ರಾಯ