ಹಳಿಯಾಳ:- ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರಮತ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಆರ್ ಎಂ ಕುಬೇರಪ್ಪ ಅವರ ಗೆಲುವು ನಿಶ್ಚಿತ ಎಂದು ಹಳಿಯಾಳಶಾಸಕ ಆರ್ ವಿ ದೇಶಪಾಂಡೆ ಭವಿಷ್ಯ ನುಡಿದರು.ಪಶ್ಚಿಮ ಪದವೀಧರ ಮತ ಕ್ಷೇತ್ರದ ಚುನಾವಣೆಯಹಿನ್ನೆಲೆ ಹಳಿಯಾಳದ ಮಿನಿ ವಿಧಾನಸೌಧದಲ್ಲಿಯ ತಹಶೀಲ್ದಾರ್ಕಚೇರಿಯಲ್ಲಿ ತೆರೆಯಲಾದ ಮತಗಟ್ಟೆ ಸಂಖ್ಯೆ 110 ರಲ್ಲಿತಮ್ಮ ಹಕ್ಕನ್ನು ಚಲಾಯಿಸಿ ಬಳಿಕ ಮಾಧ್ಯಮದವರೊಂದಿಗೆಮಾತನಾಡಿದ ಅವರು ಕಳೆದ 2 ವರ್ಷಗಳಿಂದ ಕುಬೆರಪ್ಪಅವರು ಪದವಿಧರರ ಹಲವು … [Read more...] about ಪಶ್ಚಿಮ ಪಧವಿಧರರ ಕ್ಷೇತ್ರ ಕುಬೇರಪ್ಪ ವಿಜಯಶಾಲಿಯಾಗಲಿದ್ದಾರೆ – ಶಾಸಕ ಆರ್ ವಿ ದೇಶಪಾಂಡೆ
ಗೆಲುವು ನಿಶ್ಚಿತ
ರಾಜ್ಯದಲ್ಲಿ ಮತ್ತೇ ಕಾಂಗ್ರೇಸ್ ಸರ್ಕಾರ- ಹಳಿಯಾಳದಲ್ಲಿ ನನ್ನ ಗೆಲುವು ನಿಶ್ಚಿತ -ಸಚಿವ ದೇಶಪಾಂಡೆ.
ಹಳಿಯಾಳ:- ರಾಜಕೀಯ ಹೈವೊಲ್ಟೆಜ್ ಹಳಿಯಾಳ ಕ್ಷೇತ್ರದಲ್ಲಿ ಬೆಳಿಗ್ಗೆಯಿಂದಲೇ ಮತದಾನ ಚುರುಕಿನಿಂದ ಕೂಡಿರುವುದು ಕಂಡು ಬಂತು ಮಧ್ಯಾಹ್ನದ ಊರಿ ಬಿಸಿಲಿನ ಧಗೆಗೆ ಮತದಾನ ಮಂದಗತಿಗೆ ಸಾಗಿತ್ತು. ಹಳಿಯಾಳದಲ್ಲಿ ಘಟಾನುಘಟಿಗಳು ತಮ್ಮ ಹಕ್ಕನ್ನು ಚಲಾಯಿಸಿದರು. ಹಳಿಯಾಳ ಪಟ್ಟಣದ ಶಾಸಕರ ಮಾದರಿ ಶಾಲೆ ನಂ1 ರಲ್ಲಿಯ ಮತಗಟ್ಟೆ ಸಂಖ್ಯೆ 94 ರಲ್ಲಿ ಬೆಳಿಗ್ಗೆ 10.45 ಗಂಟೆಗೆ ಆಗಮಿಸಿದ ಕಾಂಗ್ರೇಸ್ ಅಭ್ಯರ್ಥಿ ಹಾಗೂ ಸಚಿವ ಆರ್.ವಿ.ದೇಶಪಾಂಡೆ, ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ, … [Read more...] about ರಾಜ್ಯದಲ್ಲಿ ಮತ್ತೇ ಕಾಂಗ್ರೇಸ್ ಸರ್ಕಾರ- ಹಳಿಯಾಳದಲ್ಲಿ ನನ್ನ ಗೆಲುವು ನಿಶ್ಚಿತ -ಸಚಿವ ದೇಶಪಾಂಡೆ.