ಹೊನ್ನಾವರ: ಕರಾವಳಿಭಾಗದ ಹೆಮ್ಮೆಯಾದ ಯಕ್ಷಗಾನ ಕಲೆ ಹಾಗೂ ಕಲಾವಿದರನ್ನು ಪೋತ್ಸಾಹಿಸುವ ಕಾರ್ಯ ಆಗಬೇಕಿದೆಎಂದು ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಅಭಿಪ್ರಾಯಪಟ್ಟರು.ತಾಲೂಕಿನ ಗೆಳೆಯರ ಬಳಗ ಸಾಲ್ಕೋಡ್ ಇವರು ಕಾಶಿಕೆರೆ ಬೊಂಡಕಾರೇಶ್ವರ ಬಯಲಿನಲ್ಲಿ ಆಯೋಜಿಸಿದ 4ನೇ ವರ್ಷದ ಯಕ್ಷಗಾನ ಬಯಲಾಟ ಕಾರ್ಯಕ್ರಮದ ನಿಮಿತ್ತ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಯಕ್ಷಗಾನ ನಮ್ಮೂರಿನ ಹೆಮ್ಮೆಯ ಕಲೆಯಾಗಿದೆ. ಆಧುನಿಕ ಭರಾಟೆಯಲ್ಲಿ ತನ್ನದೇ ಆದ … [Read more...] about ಯಕ್ಷಗಾನ ಕಲೆ ಕರಾವಳಿ ಹೆಮ್ಮೆ: ಶಿವಾನಂದ ಹೆಗಡೆ
ಗೆಳೆಯರ ಬಳಗ ಸಾಲ್ಕೋಡ್
ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ವಾಲಿಬಾಲ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ
ಗ್ರಾಮೀಣ ಭಾಗದಲ್ಲಿ ಕ್ರೀಡೆ ಜೊತೆ ಸಾಂಸ್ಕ್ರತಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಆ ಕ್ಷೇತ್ರದ ಸಾಧಕರಿಗೆ ವೇದಿಕೆ ಕಲ್ಪಿಸುವ ಕಾರ್ಯ ಮಾಡುತ್ತಿರುವ ಸಾಲ್ಕೋಡ್ ಯುವ ಸಮುದಾಯ ಮಾದರಿಯಾಗಿದೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ಪ್ರಾಥಮಿಕ ಶಾಲೆ ಸಾಲ್ಕೋಡ್ ಕ್ರೀಡಾಂಗಣದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕ್ರೀಡೆಯಿಂದ ಮನಸ್ಸಿಗೆ … [Read more...] about ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ವಾಲಿಬಾಲ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ