ಹೊನ್ನಾವರ,ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಕೋಡಿನ ಶಾಲಾ ಮಕ್ಕಳಿಂದ ಕೇಕ್ ಕತ್ತರಿಸಿ ಅವರಿಗೆ ನೋಟ್ಬುಕ್ ವಿತರಿಸುವ ಮೂಲಕ ಮಂಕಾಳು ವೈದ್ಯ ಗೆಳೆಯರ ಬಳಗ ಕಾಸರಕೋಡ ಇವರು ಶಾಸಕರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದರು. ನಂತರ ಕಾಸರಕೋಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಭೂನ್ಯಾಯ ಮಂಡಳಿಯ ಸದಸ್ಯರು ಅಶೋಕ ಕಾಸರಕೋಡ ಮಾತನಾಡಿ ಬಡತನದಿಂದ ಕಷ್ಟಪಟ್ಟು ಹೋರಾಡಿ ಮೇಲಕ್ಕೆ ಬಂದು ಪಕ್ಷೇತರಾಗಿ ಸ್ಪರ್ಧಿಸಿ 2 ಬಾರಿ ಜಿಲ್ಲಾ ಪಂಚಾಯತ ಸದಸ್ಯರಾಗಿ ಹಾಗೂ … [Read more...] about ಮಂಕಾಳು ವೈದ್ಯ ಗೆಳೆಯರ ಬಳಗ ಕಾಸರಕೋಡ, ಹುಟ್ಟುಹಬ್ಬ ಆಚರಣೆ ಹಾಗೂ ನೋಟ್ಬುಕ್ ವಿತರಣೆ
ಗೆಳೆಯರ
ನೊಂದವರಿಗೆ ನೆರವಾಗುತ್ತಿರುವ ‘ನಾಮಧಾರಿ ಗೆಳೆಯರ ಬಳಗ ಫೇಸ್ಬುಕ್ ಗ್ರೂಪ್’
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ನಾಮಧಾರಿ ಗೆಳೆಯರ ಬಳಗದ ಫೇಸ್ಬುಕ್ ಗ್ರೂಪ್ ನೊಂದವರಿಗೆ ನೆರವಾಗುವ ಮೂಲಕ ಸಾಮಾಜಿಕ ಜಾಲತಾಣವನ್ನು ರಚನಾತ್ಮಕವಾಗಿ ಬಳಸಿಕೊಂಡಿದೆ.ಆರು ವರ್ಷಗಳಿಂದ ಅನಾರೋಗ್ಯದಲ್ಲಿರುವ ತಾಲ್ಲೂಕಿನ ಕಾನಗೋಡಿನ ಪ್ರವೀಣ ನಾಗೇಂದ್ರ ನಾಯ್ಕ ಎಂಬುವವರಿಗೆ ಬಳಗ ₹ 10,000 ಧನಸಹಾಯ ನೀಡಿದೆ.ಭಟ್ಕಳದ ಇಬ್ಬರು ಡಯಾಲಿಸಿಸ್ ರೋಗಿಗಳ ಚಿಕಿತ್ಸಾ ವೆಚ್ಚ ಭರಿಸುತ್ತಿದೆ. ಹೊನ್ನಾವರದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಕಾಲು ಕಳೆದುಕೊಂಡ ರೈತನಿಗೆ, … [Read more...] about ನೊಂದವರಿಗೆ ನೆರವಾಗುತ್ತಿರುವ ‘ನಾಮಧಾರಿ ಗೆಳೆಯರ ಬಳಗ ಫೇಸ್ಬುಕ್ ಗ್ರೂಪ್’