ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ ಗೋಡಂಬಿ...............890* *ಒಣ ದ್ರಾಕ್ಷಿ...............190* *ಬಾದಾಮಿ................720* *ಪಿಸ್ತಾ.....................1490* *ಅಂಜೂರ ................880* *ಜರದಾಳ..................960* *ವಾಲ್ ನಟ್...........1000* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......440*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 28-11-2017
'ಗೆ
ಆರ್.ವಿ.ದೇಶಪಾಂಡೆ ಅವರು ನವೆಂಬರ 17 ರಿಂದ 19 ರವರೆಗೆ ಜಿಲ್ಲೆಯಲ್ಲಿ ಪ್ರವಾಸ
ಕಾರವಾರ:ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ನವೆಂಬರ 17 ರಿಂದ 19 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನವೆಂಬರ 17 ರಂದು ಮಧ್ಯಾಹ್ನ 4 ಗಂಟೆಗೆ ಹಳಿಯಾಳ ತಾಲೂಕಿನ ಅರ್ಲವಾಡದ ಸೂಂiÀರ್iನಾರಾಯಣ ಕ್ರೆಡಿಟ್ ಕೋ-ಆಪರೇಟಿವ್ ಸೋಸೈಟಿ ಉದ್ಛಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5.ಕ್ಕೆ ತೇರಗಾಂವನಲ್ಲಿ ಹೊಸದಾಗಿ ಮಂಜೂರಾದ ಹಳ್ಳಿ ಸಂತೆ ಕಾಮಗಾರಿ ಹಾಗೂ … [Read more...] about ಆರ್.ವಿ.ದೇಶಪಾಂಡೆ ಅವರು ನವೆಂಬರ 17 ರಿಂದ 19 ರವರೆಗೆ ಜಿಲ್ಲೆಯಲ್ಲಿ ಪ್ರವಾಸ
ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ’ಗೆ ಒಪ್ಪಿಸಬೇಕು, ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರ ಮನವಿ
ಹೊನ್ನಾವರ:ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ'ಗೆ ಒಪ್ಪಿಸಬೇಕು ಮತ್ತು ವಿಶೇಷ ತುರ್ತು ನ್ಯಾಯಾಲಯ ಸ್ಥಾಪಿಸಿ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ, ಗೃಹ ಇಲಾಖೆಗೆ ಮನವಿ ಸಲ್ಲಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಕಾರ್ಯಕರ್ತರು ಹಿಂದು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವಿವಿಧ … [Read more...] about ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ’ಗೆ ಒಪ್ಪಿಸಬೇಕು, ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರ ಮನವಿ