ಹೊನ್ನಾವರ: ಬಿಜೆಪಿ ಪಕ್ಷದ ಪ್ರದಾನ ಕಾರ್ಯದರ್ಶಿಗಳಾಗಿ ಜಿಲ್ಲಾ ಅಧ್ಯಕ್ಷರ ಆದೇಶದ ಮೇರೆಗೆ ಮಂಜುನಾಥ ನಾಯ್ಕ ಗೇರುಸೊಪ್ಪಾ ಮತ್ತು ಸುರೇಶ ನಾರಯಣ ಹರಿಕಂತ್ರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಬಿಜೆಪಿ ಹೊನ್ನಾವರ ಮಂಡಲಾಧ್ಯಕ್ಷ ರಾಜೇಶ ವೆಂಕಟೇಶ ಭಂಡಾರಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಎ.ಪಿ.ಎಂ.ಸಿಯಲ್ಲಿ ಉಪಾಧ್ಯಕ್ಷರಾಗಿ ಪರಮೇಶ್ವರಕೃಷ್ಣ ನಾಯ್ಕ ಹಳದಿಪುರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಇವರಿಗೂ ಅಭಿನಂದನೆಗಳು. ಆಯ್ಕೆ … [Read more...] about ಭಾರತೀಯ ಜನತಾ ಪಕ್ಷದ ತಾಲೂಕ ಪ್ರಧಾನ ಕಾರ್ಯದರ್ಶಿಗಳ ನೇಮಕ
ಗೇರುಸೊಪ್ಪಾ
ಗೇರುಸೊಪ್ಪಾ ಡ್ಯಾಂ ಆತ್ಮಹತ್ಯೆ ಮಾಡಿಕೊಂಡ ರವಿಯ ಶವ ಕೊನೆಗೂ ಪತ್ತೆ
ಶರಾವತಿ ವಿದ್ಯುದಾಗರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉಪ್ಪೋಣಿಯ ರವಿ ನಾಯ್ಕ ಎಂಬಾತನ ಸೋಮವಾರ ಬೆಳಿಗ್ಗೆ ಮೇಲೆ ಬಂದಿದೆ. ಕರ್ಕಿಯ ರಾಮೇಶ್ವರಕೊಂಬಿಯಲ್ಲಿ ಅಂಗವಿಕಲ ಯುವಕನೋರ್ವ ಕಾಣೆಯಾಗಿದ್ದಾನೆ ಎನ್ನುವ ಪ್ರಕರಣವೂ ದು:ಖಾಂತ್ಯ ಕಂಡಿದ್ದು ಮಾರನೇದಿನ ಹಳದಿಪುರ ಬಳಿ ಶವವಾಗಿ ಪತ್ತೆಯಾಗಿದ್ದು ಪೊಲೀಸ್ ಠಾಣೆಯಲ್ಲಿ ಬಹಿರ್ದೆಸೆಗೆ ಹೋದವನು ಕಾಲುಜಾರಿ ಹೊಳೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪ್ರಕರಣ ದಾಖಲಾಗಿದೆ … [Read more...] about ಗೇರುಸೊಪ್ಪಾ ಡ್ಯಾಂ ಆತ್ಮಹತ್ಯೆ ಮಾಡಿಕೊಂಡ ರವಿಯ ಶವ ಕೊನೆಗೂ ಪತ್ತೆ
ಸ್ವಚ್ಚಭಾರತ –ಗೇರುಸೊಪ್ಪಾ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಶ್ರಮದಾನ
ಹೊನ್ನಾವರ , ಗಾಂಧಿ ಜಯಂತಿಯ ನಿಮಿತ್ತ ಸ್ವಚ್ಚ ಭಾರತ ಪಕೋಡಾ ಕಾರ್ಯಕ್ರಮದ ಸಪ್ತಾಹದ ಅಂಗವಾಗಿ ಸರಕಾರಿ ಫ್ರೌಢಶಾಲೆ ಗೇರುಸೊಪ್ಪಾದ ಸೇವಾದಳ ಹಾಗೂ ಸ್ಕೌಟ್ ವಿದ್ಯಾರ್ಥಿಗಳು ಗೇರುಸೊಪ್ಪಾದ ವಿವಿಧ ಬೀದಿಗಳನ್ನು ಹೊಂಡಗಳನ್ನು ಮುಚ್ಚಿ ಸರಿಪಡಿಸಿದರು ಮತ್ತು ಬಂಗಾರಮಕ್ಕಿ ಬಸ್ ಸ್ಟ್ಯಾಂಡಿನಿಂದ ಆರಂಭಿಸಿ ಪೇಟೆಯಲ್ಲಿರುವ ಟೆಂಪೋಚಾಲಕರ ಕಛೇರಿಯವರೆಗೆ ಬೀದಿಯ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿಗಳನ್ನು, ಚೀಲಗಳನ್ನು ಸಂಗ್ರಹಿಸಿದರು ಹಾಗೂ ಪಾರ್ಥೇನಿಯಂ ಗಿಡಗಳನ್ನು … [Read more...] about ಸ್ವಚ್ಚಭಾರತ –ಗೇರುಸೊಪ್ಪಾ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಶ್ರಮದಾನ
ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮಾಡಿದ ಅವಾಂತರಕ್ಕೆ ವಿದ್ಯಾರ್ಥಿಗಳ ಆಕ್ರೂಶ ; ಶಾಸಕ ಸುನೀಲ ನಾಯ್ಕ ಬಳಿ ತಮಗಾಗುವ ತೊಂದರೆ ಬಗ್ಗೆ ಮನವಿ ಸಲ್ಲಿಸಿದಾಗ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವಂತೆ ಶಾಸಕರಿಂದ ಸೂಚನೆ
ಹೊನ್ನಾವರ : 2018-19 ನೇ ಸಾಲಿನಲ್ಲಿ ವಿತರಿಸಿರುವ ಬಸ್ ಪಾಸ್ನಲ್ಲಿ ಗೇರುಸೊಪ್ಪಾ, ಹೀರೆಬೈಲ್, ಗುಂಡಿಬೈಲ್, ಇತರ ಕಡೆ ಹೋಗುವ ವಿದ್ಯಾರ್ಥಿಗಳಿಗೆ ಕಾಲೇಜಿನಿಂದ ಬಸ್ಟ್ಯಾಂಡ್ಗೆ ಹೋಗಲು ಅವಕಾಶವಿಲ್ಲ. ಹೋಗುವುದಾದರೆ 7 ರೂಪಾಯಿ ಟಿಕೇಟ್ ತೆಗೆಯಬೇಕಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಒಂದೇ ಕಡೆ ಬಸ್ ಹತ್ತುವುದರಿಂದ ವಿದ್ಯಾರ್ಥಿನಿಯರಿಗೆ ಬಹಳಷ್ಟು ತೊಂದರೆಯಾಗುತ್ತದೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಪಟ್ಟಣದಲ್ಲಿ ಇರುವುದರಿಂದ ಅನಿವಾರ್ಯವಾಗಿ ಬಸ್ಟ್ಯಾಂಡ್ಗೆ … [Read more...] about ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮಾಡಿದ ಅವಾಂತರಕ್ಕೆ ವಿದ್ಯಾರ್ಥಿಗಳ ಆಕ್ರೂಶ ; ಶಾಸಕ ಸುನೀಲ ನಾಯ್ಕ ಬಳಿ ತಮಗಾಗುವ ತೊಂದರೆ ಬಗ್ಗೆ ಮನವಿ ಸಲ್ಲಿಸಿದಾಗ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವಂತೆ ಶಾಸಕರಿಂದ ಸೂಚನೆ
ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ
ಹೊನ್ನಾವರ : ತಾಲೂಕಿನ ಕಾಸರಕೋಡ, ಮಾವಿನಕುರ್ವಾ, ಗುಂಡಬಾಳ, ಖರ್ವಾ ಹಾಗೂ ಗೇರುಸೊಪ್ಪಾ ಭಾಗದಲ್ಲಿ ದಿನದಲ್ಲಿ ಹೆಚ್ಚಿನ ಸಮಯ ವಿದ್ಯುತ್ ಪೂರೈಕೆÉ ಇಲ್ಲದಿರುವುದನ್ನು ಸಾರ್ವಜನಿಕರು ಶಾಸಕರ ಬಳಿ ತೊಡಿಕೊಂಡರು. ಈ ವಿದ್ಯುತ್ ಸಮಸ್ಯೆ ಕುರಿತು ಭಟ್ಕಳ-ಹೊನ್ನಾವರ ಶಾಸಕ ಸುನೀಲ ಬಿ.ನಾಯ್ಕ ಹೆಸ್ಕಾಂ ಹುಬ್ಬಳ್ಳಿ ವಿಭಾಗದ ಅಧಿಕಾರಿಯವರನ್ನು ಸಂಪರ್ಕಿಸಿ ಒಂದುವಾರದಲ್ಲಿ ಸಮಸ್ಯೆ ಬಗೆಹರಿಸುವಂತೆ ಗಡುವು ನೀಡಿ ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ … [Read more...] about ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ