ಹಳಿಯಾಳ:- ಹಳಿಯಾಳದ ಹವಗಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನಲ್ಲಿ ಗಾಂಧಿ ಜಯಂತಿ ಅಂಗವಾಗಿ ಯುವ ರೆಡಕ್ರಾಸ್ ಘಟಕ, ಎನ್.ಸಿಸಿ, ಎನ್.ಎಸ್.ಎಸ್, ಕ್ರೀಡಾ ಸ್ಕೌಟ್,- ಗೈಡ್ಸ್, ಐಕ್ಯೂಎಸ್ಸಿ ಪಂಡಿತ ಸರ್ಕಾರಿ ಆಸ್ಪತ್ರೆ, ಬ್ಲಡ್ ಬ್ಯಾಂಕ್ ಶಿರಸಿ, ತಾಲೂಕಾ ಆಸ್ಪತ್ರೆ ಹಳಿಯಾಳ ಹಾಗೂ ವಿಆರ್ಡಿಎಮ್ ಟ್ರಸ್ಟ್ ಹಳಿಯಾಳದವರ ಸಂಯುಕ್ತಾಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಸಲಾಯಿತು. ಈ ಸಂದರ್ಭದಲ್ಲಿ 40 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಕಾಲೇಜಿ … [Read more...] about ಗಾಂಧಿ ಜಯಂತಿ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಗೈಡ್ಸ್
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಜದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ
ಹಳಿಯಾಳ: ಮಕ್ಕಳಲ್ಲಿ ಸಾಮಾಜಿಕ ಕಳಕಳಿ, ಪರಿಸರ ಸಂರಕ್ಷಣೆ ಮತ್ತು ಸೇವಾ ಮನೋಭಾನೆಯಂತಹ ಗುಣಗಳನ್ನು ಕಲಿಸುವಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉತ್ತಮವಾದ ಕಾರ್ಯವನ್ನು ಮಾಡುತ್ತಿದೆ ಎಂದು ತಾಲೂಕಾ ದೈಹಿಕ ಪರೀವೀಕ್ಷಕ ಸಲೀಂ ಜಮಾದರ ಹೇಳಿದರು. ಪಟ್ಟಣದ ರುಡ್ ಸೆಟ್ ಸಂಭ್ರಮ ಸಭಾ ಭವನದಲ್ಲಿ ನಡೆದ ತಾಲೂಕಾ ಭಾರತ್ ಸ್ಕೌಟ್ಸ್ ಗೈಡ್ಸ್ನ ಪುಶ್ಚೇತನ ಶಿಬಿರ ಹಾಗೂ ತಾಲೂಕಾ ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರುಡ್ … [Read more...] about ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಜದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ
ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್ರಾವ್ ಯಕ್ಕುಂಡಿ
ಹಳಿಯಾಳ :ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದಲ್ಲಿ ಪಠ್ಯೇದೊಂದಿಗೆ ಎನ್ಸಿಸಿ , ಸ್ಕೌಟ್ಸ್ ಮತ್ತು ಗೈಡ್ಸ್ ದಂತಹ ಕ್ರೀಯಾತ್ಮಕ ಚಟುವಟಿಕೆ, ಶಿಬಿರಗಳಲ್ಲಿ ಪಾಲ್ಗೊಂಡು ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ಎಂದು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮಣ್ರಾವ್ ಯಕ್ಕುಂಡಿ ನುಡಿದರು. ಶನಿವಾರ ನಗರದ ಕ್ರೀಡಾಭವನದಲ್ಲಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಶಿಕ್ಷಕರಿಗೆ ನಡೆದ ಭಾರತ್ಸ್ಕೌಟ್ಸ್ ಮತ್ತು ಗೈಡ್ಸ್ನ ಪುನಶ್ಚೇತನ ಶಿಬಿರವನ್ನು ಜ್ಯೋತಿ … [Read more...] about ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್ರಾವ್ ಯಕ್ಕುಂಡಿ
ಸ್ಕೌಟ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
ಮಾರ್ ಥೋಮ ಸೆಂಟ್ರಲ್ ಶಾಲೆಯಲ್ಲಿ 2017-18 ರ ಸ್ಕೌಟ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮಾರ್ ಥೋಮ ಸೆಂಟ್ರಲ್ ಸ್ಕೂಲ್ ಹಾಗೂ ಮಾರ್ ಥೋಮ ಆಂಗ್ಲ ಮಾಧ್ಯಮ ಶಾಲೆಯ 2017-18ನೇ ಸಾಲಿನ ಸ್ಕೌಟ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭದಲ್ಲಿ ರಾಜ್ಯ ಪುರಸ್ಕಾರ ಪಡೆದ ಶಾಲೆಯ 3 ಸ್ಕೌಟ ಮತ್ತು 2 ಗೈಡ್ಸ್ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲೆಯ ಮೆನೇಜರ ರೆ|| ಜೋನ್ ಉಮ್ಮನ್, ಖಜಾಂಚಿಗಳಾದ … [Read more...] about ಸ್ಕೌಟ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ