ಕಾರವಾರ:ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರೀಶಿಲನಾ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಗೈರಾಗುತ್ತಿರುವ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಅಸಮಧಾನ ವ್ಯಕ್ತವಾಯಿತು. ಈ ಬಗ್ಗೆ ಸದಸ್ಯರು ತೀವೃ ಆಕ್ರೋಶ ವ್ಯಕ್ತಪಡಿಸಿದರು. ಆರಂಭದಲ್ಲಿ ಸದಸ್ಯ ಪ್ರಶಾಂತ ಗೋವೇಕರ್ ಮಾತನಾಡಿ, ಕಿನ್ನರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಕೈಗೊಂಡಿರುವ ನಾಲ್ಕು ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಯಾವುದೇ … [Read more...] about ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್
ಗೈರು
ಸಿಇಟಿ,819 ಮಂದಿ ಗೈರು,
ಕಾರವಾರ: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯು ಜಿಲ್ಲೆಯ 7 ಕೇಂದ್ರಗಳಲ್ಲಿ ಮಂಗಳವಾರ ಸುಗಮವಾಗಿ ನಡೆಯಿತು. ಬೆಳಿಗ್ಗೆ 10.30 ರಿಂದ 11.50 ರವರೆಗೆ ನಡೆದ ಜೀವವಿಜ್ಞಾನ ವಿಷಯದ ಪರೀಕ್ಷೆಗೆ ನೋಂದಾಯಿತ 3,086 ವಿದ್ಯಾರ್ಥಿಗಳಲ್ಲಿ 2,267 ಮಂದಿ ಹಾಜರಾಗಿದ್ದು, 819 ಮಂದಿ ಗೈರು ಹಾಜರಾಗಿದ್ದರು. ಮಧ್ಯಾಹ್ನ ನಡೆದ ಗಣಿತ ವಿಷಯದ ಪರೀಕ್ಷೆಯಲ್ಲಿ ನೋಂದಾಯಿತ 3,086 ವಿದ್ಯಾರ್ಥಿಗಳ ಪೈಕಿ … [Read more...] about ಸಿಇಟಿ,819 ಮಂದಿ ಗೈರು,