ದಾಂಡೇಲಿ:ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿ ಬಗ್ಗೆ ಯಾವುದೆ ಗೊಂದಲವಿಲ್ಲ. ಪಕ್ಷದ ವರಿಷ್ಟರು ಯಾರನ್ನು ಅಭ್ಯರ್ಥಿಯನ್ನಾಗಿಸಿದರೂ ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಲು ಟೊಂಕಕಟ್ಟಿದ್ದೇವೆ. ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಜಿ.ಆರ್.ಪಾಟೀಲರು ಕ್ಷೇತ್ರದಲ್ಲಿ ಸಂಚರಿಸಿ ತಾನೇ ಅಭ್ಯರ್ಥಿ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಈ ಬಗ್ಗೆ ಯಾವುದೆ ಗೊಂದಲಬೇಡ ಎಂದು ಬಿಜೆಪಿ … [Read more...] about ಪಕ್ಷದ ಅಭ್ಯರ್ಥಿ ಬಗ್ಗೆ ಗೊಂದಲವಿಲ್ಲ- ರಾಜು ಧೂಳಿ