ಕಾರವಾರ:ವಿವಿಧ ಸಾಮಾಜಿಕ ಅಭಿವೃದ್ದಿಗಾಗಿ ದುಡಿಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯೂ ಈ ಬಾರಿ ನಾಲ್ಕು ಕೆರೆಗಳ ಅಭಿವೃದ್ದಿ ಕೆಲಸವನ್ನು ನಡೆಸಲಿದೆ ಎಂದು ಯೋಜನೆಯ ನಿರ್ದೇಶಕ ಲಕ್ಷ್ಮಣ ಎಂ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಯೋಜನೆಯ ಪೃಗತಿಯ ಬಗ್ಗೆ ವಿವರಿಸಿದರು. ಈ ವರ್ಷ ನಾಲ್ಕು ಕೆರೆಗಳ ಹೂಳು ತೆಗೆಯುವ ಕುರಿತು ಪ್ರಸ್ತಾವನೆ ಕಳುಹಿಸಲಾಗಿದೆ. ಶೀಘ್ರದಲ್ಲಿ ಇದನ್ನು ಕಾರ್ಯರೂಪಕ್ಕೆ ತರಲಾಗುತ್ತದೆ ಎಂದು … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೈಪಿಡಿ ಬಿಡುಗಡೆ