ದಾಂಡೇಲಿ:ನಗರಸಭೆಯ ಮನೆ ತೆÀರಿಗೆ ತುಂಬಿಸಿಕೊಳ್ಳುತ್ತಿರುವ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ನಗರದ ಆದಿ ಜಾಂಬವಂತ ಸಂಘ ನಗರಸಭೆಯ ಪೌರಾಯುಕ್ತರಿಗೆ ಲಿಖಿತವಾಗಿ ಮನವಿ ನೀಡಿ ಆಗ್ರಹಿಸಿದೆ. ನಗರ ವ್ಯಾಪ್ತಿಯಲ್ಲಿ ಬರುವ ಮನೆಗಳ ತೆರಿಗೆ ತುಂಬಿಸಿಕೊಳ್ಳುವ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿರುವ ಸಂಘಟನೆ ನಗರದಲ್ಲಿನ ಸಾವಿರಾರು ಮನೆಗಳ ತೆರಿಗೆ ತುಂಬಲು ಬರುವ ಜನರಿಗೆ ತೆರಿಗೆ ಪಾವತಿ ಮಾಡುವ ಪೂರ್ವದಲ್ಲಿ ಇಪ್ಪತೈದು ರೂಪಾಯಿಗಳನ್ನು … [Read more...] about ತೆರಿಗೆ ತುಂಬಿಸುವ ಅಧಿಕಾರಿಗಳನ್ನು ಅಮಾನುತುಗೊಳಿಸುವಂತೆ ಮನವಿ
ಗೊಳಿಸು
ವಿದ್ಯುತ್ ಕಡಿತ ಮತ್ತು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ
ಕಾರವಾರ:ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ನಿರಂತರವಾಗಿ ವಿದ್ಯುತ್ ಕಡಿತಗೊಳಿಸುವುದನ್ನು ಖಂಡಿಸಿ ಮತ್ತು ನಗರದ ಚರಂಡಿಗಳನ್ನು ಸಂಪೂರ್ಣ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ನಗೆ ಸೋಮವಾರ ಮನವಿ ಸಲ್ಲಿಸಿದರು. ಕಾರವಾರದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಿದ್ಯುತ್ನ್ನು ಯಾವುದೇ ಮುನ್ಸೂಚನೆ ಇಲ್ಲದೆ ನಿರಂತರವಾಗಿ ಕಡಿತಗೊಳಿಸಲಾಗುತ್ತಿದೆ. ಇದರಿಂದ ಜನಸಮಾನ್ಯರು … [Read more...] about ವಿದ್ಯುತ್ ಕಡಿತ ಮತ್ತು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ