ಗೋಕರ್ಣದ ಮೊಡರ್ನ ಎಜ್ಯುಕೇಶನ್ ಟ್ರಸ್ಟ (ರಿ.)ನ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ನವೆಂಬರ ೧ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ಶಾಲಾ ವಿದ್ಯಾರ್ಥಿಗಳು ನೃತ್ಯ, ಭಾಷಣ, ಹಾಡು ಸಾಂಸ್ಕ್ರತಿಕ ಕಾರ್ಯಕ್ರಮವನ್ನು ನೀಡಿ ಎಲ್ಲರ ಗಮನ ಸೆಳೆದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ನಾಗೇಂದ್ರ ಎನ್ ಶೇಟ, ಮುಖ್ಯಾಧ್ಯಾಪಕರಾದ ಶ್ರೀ ರಾಜೇಶ ಗೋನ್ಸಾಲ್ವೀಸ್, ಉಷಾ ನಾಯಕ, ದೈಹಿಕ ಶಿಕ್ಷಕರಾದ ನಿತ್ಯಾನಂದ ಗೌಡ, ಶಿಕ್ಷಕವೃಂದ, ಪಾಲಕರು, … [Read more...] about ರಾಘವೇಶ್ವರ ಭಾರತೀ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಗೋಕರ್ಣದ ಮೊಡರ್ನ ಎಜ್ಯುಕೇಶನ್ ಟ್ರಸ್ಟ
ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ರಾಘವೇಶ್ವರ ಭಾರತೀ ಶಾಲೆ ವಿದ್ಯಾರ್ಥಿ
ಗೋಕರ್ಣ: ಗೋಕರ್ಣದ ಮೊಡರ್ನ ಎಜ್ಯುಕೇಶನ್ ಟ್ರಸ್ಟ(ರಿ.)ನ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯ ಎರಡನೇ ತರಗತಿಯ ವಿದ್ಯಾರ್ಥಿಯಾದ ಕುಮಾರ ಪ್ರಣವ ಗಜಾನನ ಭಾಗ್ವತ ಇತನು ಐಡಿಯಲ್ ಪ್ಲೇ ಅಬಾಕಸ್ ಸೆಂಟರ್ ಅಂಕೋಲದಲ್ಲಿ ತರಬೇತಿ ಪಡೆಯುತ್ತಿದ್ದು, ದಿನಾಂಕ 28/10/2018 ರಂದು ಉಡುಪಿಯಲ್ಲಿ ಏರ್ಪಡಿಸಿದ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ 800ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ಇತನು ಉತ್ತಮ ಫಲಿತಾಂಶದೊಂದಿಗೆ ದ್ವಿತೀಯ … [Read more...] about ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ರಾಘವೇಶ್ವರ ಭಾರತೀ ಶಾಲೆ ವಿದ್ಯಾರ್ಥಿ