ಇಲ್ಲಿಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮೊಡರ್ನ ಎಜ್ಯುಕೇಶನ ಟ್ರಸ್ಟ್(ರಿ.) ಗೋಕರ್ಣದ ಶ್ರೀ ಶ್ರೀ ರಾಘವೇಶ್ವರ ಭಾರತೀ ಶಾಲೆಯ 15ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೆಳನ ಹಾಗೂ ಪಾಲಕರ ದಿನಾಚರಣೆಯು ದಿನಾಂಕ 17/01/2019 ಮತ್ತು 18/01/2019 ರಂದು ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ.ಎ.ವಿ.ಬಾಳಿಗಾ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಡಾ.ಗಿರೀಶ ಕುಚನಾಡ ಹಾಗೂ ಉದ್ಘಾಟಕರಾಗಿ ಸ್ಥಳಿಯ ಉದ್ಯಮಿಗಳಾದ ಸಿದ್ದಾರ್ಥ ಗಣಪತಿ ನಾಯಕ ಇವರು … [Read more...] about ಗೋಕರ್ಣದ ಶ್ರೀ ರಾಘವೇಶ್ವರ ಭಾರತೀ ಶಾಲೆಯ ವಾರ್ಷಿಕ ಸ್ನೇಹ ಸಮ್ಮೆಳನ
ಗೋಕರ್ಣದ
ಅದ್ಧೂರಿಯಾಗಿ ಸಂಪನ್ನಗೊಂಡ ಗೋಕರ್ಣದ ಕರಾವಳಿ ಬಾಯ್ಸ ತಂಡದ ಹಗ್ಗಜಗ್ಗಾಟ ಸ್ಪರ್ಧೆ
ಕರಾವಳಿ ಬಾಯ್ಸ್ ಗೋಕರ್ಣ ಇವರ ಆಶ್ರಯದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಗೋಕರ್ಣದ ಮುಖ್ಯ ಸಮುದ್ರ ತೀರದಲ್ಲಿ ದಿನಾಂಕ 18/2/2018 ರಂದು ಹಗ್ಗ ಜಗ್ಗಾಟ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ದಿ ಟ್ರಸ್ಟನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಈ ಸ್ಪರ್ಧಾ ಕಾರ್ಯಕ್ರಮಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕರಾವಳಿ ಬಾಯ್ಸ್ ಸಂಘಟನೆಯವರು ಕಡಲ ತೀರದಲ್ಲಿ ಸುಂದರವಾದ … [Read more...] about ಅದ್ಧೂರಿಯಾಗಿ ಸಂಪನ್ನಗೊಂಡ ಗೋಕರ್ಣದ ಕರಾವಳಿ ಬಾಯ್ಸ ತಂಡದ ಹಗ್ಗಜಗ್ಗಾಟ ಸ್ಪರ್ಧೆ