ಹೊನ್ನಾವರ; ಪಟ್ಟಣದ ರಾಮತೀರ್ಥ ತಿರುವಿನ ಸಮೀಪ ಅಂಬುಲೆನ್ಸ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗುವ ರೋಗಿ ಸಾವನ್ನಪ್ಪಿ ಚಾಲಕ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಕುಮಟಾದಿಂದ ಅಂಬುಲೆನ್ಸನಲ್ಲು ಚಿಕಿತ್ಸೆಗಾಗಿ ಸಾಗಿಸುತ್ತಿರುವ ವ್ಯಕ್ತಿ ಮೃತಪಟ್ಟರೆ, ಅಂಬುಲೆನ್ಸ ಚಾಲಕ ತಿವ್ರ ಗಾಯಗೊಂಡಿದ್ದು ಉಡುಪಿ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಪಿಡ್ಸ್ ರೋಗದಿಂದ ಬಳಲುತ್ತಿದ್ದ … [Read more...] about ಟ್ಯಾಂಕರ್ ಡಿಕ್ಕಿ;ಅಂಬುಲೆನ್ಸ್ ನಲ್ಲಿದ್ದ ರೋಗಿ ಸಾವು ಚಾಲಕ ಗಂಭೀರ