ಕುಮಟಾ ತಾಲೂಕಿನ ಗೋಕರ್ಣದ ಬಿಜ್ಜೂರಿನಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಹಾಗೂ ಬಿಜೆಪಿ ಕಾರ್ಯಕರ್ತರ ಸಹಕಾರದೊಂದಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 9 ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ ಗಳ ಜೊತೆಗೆ ಉಚಿತವಾಗಿ ಲೈಟರಗಳನ್ನು ಸಹ ವಿತರಿಸಲಾಯಿತು. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅನುಷ್ಠಾನದಲ್ಲಿ ಒಡ್ಡಲಾಗಿದ್ದ ಹಲವಾರು ಅಡೆತಡೆಗಳನ್ನು ದಾಟಿಯೂ ಸಹ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಹಾಗೂ ಬಿಜೆಪಿ … [Read more...] about ಬಡವರ ಮನೆ ತಲುಪಿದ ಉಚಿತ ಗ್ಯಾಸ ಕಿಟ್ಗಳು
ಗೋಕರ್ಣ
ಅಧ್ಧೂರಿಯಾಗಿ ಜರುಗಿದ ವಾರ್ಷಿಕೋತ್ಸವ
ಕುಮಟಾ .ತಾಲೂಕಿನ ಗೋಕರ್ಣದ ಬಾವಿಕೊಡ್ಲದ (ನಂ.01) ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ಅತ್ಯಂತ ಅಧ್ಧೂರಿಯಾಗಿ ಜರುಗಿತು.ಕುಮಟಾ .ತಾಲೂಕಿನ ಗೋಕರ್ಣದ ಬಾವಿಕೊಡ್ಲದ (ನಂ.01) ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ಅತ್ಯಂತ ಅಧ್ಧೂರಿಯಾಗಿ ಜರುಗಿತು.ಈ ಕಾರ್ಯಕ್ರಮವನ್ನು ಜಿ.ಪಂ. ಸದಸ್ಯೆ ಗಾಯತ್ರಿ ಗೌಡ ಉದ್ಘಾಟಿಸಿ ನಂತರ ಮಾತನಾಡಿದ ಅವರು – ವಿದ್ಯಾರ್ಥಿಗಳು ಸದಾ ಹೊಸದನ್ನು ಕಲಿಯುವ ಉತ್ಸಾಹವನ್ನು ಹಾಗೂ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು. … [Read more...] about ಅಧ್ಧೂರಿಯಾಗಿ ಜರುಗಿದ ವಾರ್ಷಿಕೋತ್ಸವ
ಡಿಸೆಂಬರ್ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ
ಕಾರವಾರ:ಬರುವ ಡಿಸೆಂಬರ್ನಲ್ಲಿ ಕಾರವಾರ ಮತ್ತು ಗೋಕರ್ಣದಲ್ಲಿ ಗಾಳಿಪಟ ಉತ್ಸವ ನಡೆಸಲು ಉದ್ದೇಶಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ತಿಳಿಸಿದರು. ಗಾಳಿಪಟ ಉತ್ಸವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಉತ್ಸವ ಆಯೋಜಕರು, ಹೋಟೆಲ್ ಮಾಲಿಕರು ಸೇರಿದಂತೆ ಹಲವು ಪ್ರಮುಖರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಪ್ರವಾಸಿಗರನ್ನು ಆಕರ್ಷಿಸುವುದೇ ಉತ್ಸವದ ಪ್ರಮುಖ ಉದ್ದೇಶವಾಗಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಾಳಿಪಟ … [Read more...] about ಡಿಸೆಂಬರ್ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ
ಸ್ಥಗಿತಗೊಂಡಿದ್ದ ಬಸ್ ಪುನರಾರಂಭ;ಸಂತಸ ವ್ಯಕ್ತಪಡಿಸಿದ ಜನ
ಗೋಕರ್ಣ:ಕಳೆದ 10 ವರ್ಷಗಳಿಂದ ಸ್ಥಗಿತಗೊಂಡಿದ್ದ ಬಂಕಿಕೊಡ್ಲದಿಂದ ಹುಬ್ಬಳ್ಳಿಗೆ ತೆರಳುವ ಬಸ್ ಸಂಚಾರ ಪುನರಾರಂಭವಾಗಿದೆ. ಸೋಮವಾರ ಅಥಣಿ-ಬಂಕಿಕೊಡ್ಲ ಮಾರ್ಗದ ಬಸ್ ಸಂಚಾರ ಆರಂಭವಾಗಿದ್ದರಿಂದ ಸ್ಥಳೀಯ ಬಂಕನಾಥೇಶ್ವರ ದೇವಾಲಯ ಆವರಣದಲ್ಲಿ ಪೂಜೆ ನಡೆಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಬಸ್ ಬೆಳಗ್ಗೆ 5.30ಕ್ಕೆ ಗೋಕರ್ಣದಿಂದ ಹೊರಡಲಿದೆ. ರಾತ್ರಿ 8.30ಕ್ಕೆ ಅಥಣಿ ತಲುಪಲಿದೆ. ಪ್ರಯಾಣಿಕರ ಸಮಸ್ಯೆ ಅರಿತು ಬಸ್ ಪುನರಾರಂಭ ಮಾಡಿದ ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ … [Read more...] about ಸ್ಥಗಿತಗೊಂಡಿದ್ದ ಬಸ್ ಪುನರಾರಂಭ;ಸಂತಸ ವ್ಯಕ್ತಪಡಿಸಿದ ಜನ
ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆ;ಜನ ಜೀವನ ಅಸ್ಥವ್ಯಸ್ಥ
ಕಾರವಾರ:ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಜನ ಜೀವನ ಹಾಗೂ ಸಂಚಾರ ಅಸ್ಥವ್ಯಸ್ಥಗೊಂಡಿದೆ. ತಗ್ಗು ಪ್ರದೇಶದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಮನೆಗಳ ಒಳಗೆ ನೀರು ನುಗ್ಗಿದ್ದು ಜನ ತೊಂದರೆ ಅನುಭವಿಸುತ್ತಿದ್ದಾರೆ. ಕರಾವಳಿಯಲ್ಲಿ ಶುಕ್ರವಾರದಿಂದ ಎಡಬಿಡದೇ ಮಳೆ ಸುರಿಯುತ್ತಿದೆ. ಪರಿಣಾಮ ಅಲ್ಲಲ್ಲಿ ಗುಡ್ಡ ಕುಸಿತ, ರಸ್ತೆಗೆ ಅಡ್ಡಲಾಗಿ ಮರ ಬೀಳುವದು, ವಿದ್ಯುತ್ ಕಡಿತ ಸಾಮಾನ್ಯವಾಗಿದೆ. ಕಾರವಾರದಿಂದ ಭಟ್ಕಳದ ವರೆಗೆ ರಾಷ್ಟ್ರೀಯ ಹೆದ್ದಾರಿ … [Read more...] about ಕರಾವಳಿಯಲ್ಲಿ ಸುರಿಯುತ್ತಿರುವ ಬಾರೀ ಮಳೆ;ಜನ ಜೀವನ ಅಸ್ಥವ್ಯಸ್ಥ